ರೋಹಿಂಗ್ಯ ಮುಸ್ಲಿಂ 
ದೇಶ

ಮೋದಿ ಸರ್ಕಾರದ ದಿಟ್ಟ ನಿರ್ಧಾರ, ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳ ಗಡಿಪಾರಿಗೆ ಭಾರತದ ಮೊದಲ ಹೆಜ್ಜೆ!

ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳನ್ನು ಗಡೀಪಾರು ಮಾಡಲು ಭಾರತ ಮೊದಲ ಹೆಜ್ಜೆಯಿಟ್ಟಿದ್ದು ಏಳು ಮಂದಿ ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಮರಳಿ...

ಗುವಾಹಟಿ: ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳನ್ನು ಗಡೀಪಾರು ಮಾಡಲು ಭಾರತ ಮೊದಲ ಹೆಜ್ಜೆಯಿಟ್ಟಿದ್ದು ಏಳು ಮಂದಿ ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಮರಳಿ ಕಳುಹಿಸಲು ಗೃಹ ಸಚಿಲವಾಯ ಸಿದ್ಧತೆ ನಡೆಸಿದೆ. 
ಮ್ಯಾನ್ಮಾರ್ ನಲ್ಲಿ ದಾಂಧಲೆಯೆಬ್ಬಿಸಿ ರೋಹಿಂಗ್ಯಾ ಮುಸ್ಲಿಂರು ಭಾರತದಲ್ಲಿ ಬಂದು ಅಕ್ರವಾಗಿ ನೆಲೆಸಿದ್ದಾರೆ. 2012ರಲ್ಲಿ ಭಾರತದೊಳಗೆ ಅಕ್ರಮವಾಗಿ ಬರಲು ಯತ್ನಿಸಿದ ರೋಹಿಂಗ್ಯಾಗಳನ್ನು ಬಂಧಿಸಿದ್ದು ಅವರನ್ನು ನಾಳೆ ಮ್ಯಾನ್ಮಾರ್ ಗಡಿ ರಕ್ಷಕರಿಗೆ ಒಪ್ಪಿಸುವ ಸಾಧ್ಯತೆ ಇದೆ. 
ಇನ್ನು ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಗಳನ್ನು ಗುರುತಿಸಿ ಅವರನ್ನು ಗಡೀಪಾರು ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿಲವಾಯ ಸೂಚನೆ ನೀಡಿದೆ. 
ಅಸ್ಸಾಂ ಜೈಲಿನಲ್ಲಿದ್ದ ಈ ಏಳು ರೋಹಿಂಗ್ಯಗಳನ್ನು ಮರಳಿ ಕಳುಹಿಸಲು ಅಗತ್ಯವಿರುವ ಅನುಮತಿಯನ್ನು ಮ್ಯಾನ್ಮಾರ್ ನಿಂದ ಪಡೆದಿದ್ದು ಅವರನ್ನು ಮಣಿಪುರದಲ್ಲಿರುವ ಮೊರೆ ಗಡಿಯತ್ತ ಕೊಂಡೊಯ್ಯಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT