ರೋಹಿಂಗ್ಯ ಮುಸ್ಲಿಂ 
ದೇಶ

ಮೋದಿ ಸರ್ಕಾರದ ದಿಟ್ಟ ನಿರ್ಧಾರ, ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳ ಗಡಿಪಾರಿಗೆ ಭಾರತದ ಮೊದಲ ಹೆಜ್ಜೆ!

ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳನ್ನು ಗಡೀಪಾರು ಮಾಡಲು ಭಾರತ ಮೊದಲ ಹೆಜ್ಜೆಯಿಟ್ಟಿದ್ದು ಏಳು ಮಂದಿ ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಮರಳಿ...

ಗುವಾಹಟಿ: ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳನ್ನು ಗಡೀಪಾರು ಮಾಡಲು ಭಾರತ ಮೊದಲ ಹೆಜ್ಜೆಯಿಟ್ಟಿದ್ದು ಏಳು ಮಂದಿ ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಮರಳಿ ಕಳುಹಿಸಲು ಗೃಹ ಸಚಿಲವಾಯ ಸಿದ್ಧತೆ ನಡೆಸಿದೆ. 
ಮ್ಯಾನ್ಮಾರ್ ನಲ್ಲಿ ದಾಂಧಲೆಯೆಬ್ಬಿಸಿ ರೋಹಿಂಗ್ಯಾ ಮುಸ್ಲಿಂರು ಭಾರತದಲ್ಲಿ ಬಂದು ಅಕ್ರವಾಗಿ ನೆಲೆಸಿದ್ದಾರೆ. 2012ರಲ್ಲಿ ಭಾರತದೊಳಗೆ ಅಕ್ರಮವಾಗಿ ಬರಲು ಯತ್ನಿಸಿದ ರೋಹಿಂಗ್ಯಾಗಳನ್ನು ಬಂಧಿಸಿದ್ದು ಅವರನ್ನು ನಾಳೆ ಮ್ಯಾನ್ಮಾರ್ ಗಡಿ ರಕ್ಷಕರಿಗೆ ಒಪ್ಪಿಸುವ ಸಾಧ್ಯತೆ ಇದೆ. 
ಇನ್ನು ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಗಳನ್ನು ಗುರುತಿಸಿ ಅವರನ್ನು ಗಡೀಪಾರು ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿಲವಾಯ ಸೂಚನೆ ನೀಡಿದೆ. 
ಅಸ್ಸಾಂ ಜೈಲಿನಲ್ಲಿದ್ದ ಈ ಏಳು ರೋಹಿಂಗ್ಯಗಳನ್ನು ಮರಳಿ ಕಳುಹಿಸಲು ಅಗತ್ಯವಿರುವ ಅನುಮತಿಯನ್ನು ಮ್ಯಾನ್ಮಾರ್ ನಿಂದ ಪಡೆದಿದ್ದು ಅವರನ್ನು ಮಣಿಪುರದಲ್ಲಿರುವ ಮೊರೆ ಗಡಿಯತ್ತ ಕೊಂಡೊಯ್ಯಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT