ರೋಹಿಂಗ್ಯ ಮುಸ್ಲಿಂ 
ದೇಶ

ಮೋದಿ ಸರ್ಕಾರದ ದಿಟ್ಟ ನಿರ್ಧಾರ, ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳ ಗಡಿಪಾರಿಗೆ ಭಾರತದ ಮೊದಲ ಹೆಜ್ಜೆ!

ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳನ್ನು ಗಡೀಪಾರು ಮಾಡಲು ಭಾರತ ಮೊದಲ ಹೆಜ್ಜೆಯಿಟ್ಟಿದ್ದು ಏಳು ಮಂದಿ ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಮರಳಿ...

ಗುವಾಹಟಿ: ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ರೋಹಿಂಗ್ಯಾಗಳನ್ನು ಗಡೀಪಾರು ಮಾಡಲು ಭಾರತ ಮೊದಲ ಹೆಜ್ಜೆಯಿಟ್ಟಿದ್ದು ಏಳು ಮಂದಿ ರೋಹಿಂಗ್ಯಾಗಳನ್ನು ಮ್ಯಾನ್ಮಾರ್ ಗೆ ಮರಳಿ ಕಳುಹಿಸಲು ಗೃಹ ಸಚಿಲವಾಯ ಸಿದ್ಧತೆ ನಡೆಸಿದೆ. 
ಮ್ಯಾನ್ಮಾರ್ ನಲ್ಲಿ ದಾಂಧಲೆಯೆಬ್ಬಿಸಿ ರೋಹಿಂಗ್ಯಾ ಮುಸ್ಲಿಂರು ಭಾರತದಲ್ಲಿ ಬಂದು ಅಕ್ರವಾಗಿ ನೆಲೆಸಿದ್ದಾರೆ. 2012ರಲ್ಲಿ ಭಾರತದೊಳಗೆ ಅಕ್ರಮವಾಗಿ ಬರಲು ಯತ್ನಿಸಿದ ರೋಹಿಂಗ್ಯಾಗಳನ್ನು ಬಂಧಿಸಿದ್ದು ಅವರನ್ನು ನಾಳೆ ಮ್ಯಾನ್ಮಾರ್ ಗಡಿ ರಕ್ಷಕರಿಗೆ ಒಪ್ಪಿಸುವ ಸಾಧ್ಯತೆ ಇದೆ. 
ಇನ್ನು ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಗಳನ್ನು ಗುರುತಿಸಿ ಅವರನ್ನು ಗಡೀಪಾರು ಮಾಡಲು ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಗೃಹ ಸಚಿಲವಾಯ ಸೂಚನೆ ನೀಡಿದೆ. 
ಅಸ್ಸಾಂ ಜೈಲಿನಲ್ಲಿದ್ದ ಈ ಏಳು ರೋಹಿಂಗ್ಯಗಳನ್ನು ಮರಳಿ ಕಳುಹಿಸಲು ಅಗತ್ಯವಿರುವ ಅನುಮತಿಯನ್ನು ಮ್ಯಾನ್ಮಾರ್ ನಿಂದ ಪಡೆದಿದ್ದು ಅವರನ್ನು ಮಣಿಪುರದಲ್ಲಿರುವ ಮೊರೆ ಗಡಿಯತ್ತ ಕೊಂಡೊಯ್ಯಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!