ನಿತಿಶ್ ಕುಮಾರ್ 
ದೇಶ

ಮೀಸಲಾತಿ ವ್ಯವಸ್ಥೆ ಬದಲಾವಣೆಯ ಹಕ್ಕು ಯಾರಿಗೂ ಇಲ್ಲ: ನಿತೀಶ್ ಕುಮಾರ್

2019ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ಮುಂದಾಗಿವೆ, ಮೀಸಲಾತಿಯಲ್ಲಿ ...

ಪಾಟ್ನಾ: 2019ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತದಾರರನ್ನು ಓಲೈಸಲು ಮುಂದಾಗಿವೆ, ಮೀಸಲಾತಿಯಲ್ಲಿ ಬದಾಲವಣೆ ತರುವ ಹಕ್ಕು ಯಾರಿಗೂ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಪಾಟ್ನಾದಲ್ಲಿ ಆಯೋಜಿಸಿದ್ದ ದಲಿತ-ಮಹಾದಲಿತ ಸಮ್ಮೇಳನದಲ್ಲಿ ಮಾತನಾಡಿದ ನಿತೀಶ್ ಕುಮಾರ್, ದೇಶದಲ್ಲಿರುವ ಮೀಸಲಾತಿ ವ್ಯವಸ್ಥೆಯನ್ನು ಬದಲಾಯಿಸುವ ಹತ್ತಿಲ್ಲ ಎಂದು ಹೇಳಿದ್ದಾರೆ.
ಭಾರತ ದೇಶ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ಅಳವಡಿಸಿಕೊಂಡಿದೆ. ಪರಿಶಿಷ್ಟ  ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನರ ಹಕ್ಕುಗಳ ಬಗ್ಗೆ ಯಾರು ಮಾತನಾಡಬಾರದು ಎಂದು ಹೇಳಿದ್ದಾರೆ,
ಸಾಮಾಜಿಕ ಮಾದ್ಯಮಗಳ ಈ ಯುಗದಲ್ಲಿ ಕೇವಲ ವೈರಲ್‌ ಆಗಬೇಕೆಂಬ ಉದ್ದೇಶದಿಂದ ಜನರು ಅನಗತ್ಯ ಮತ್ತು ಅನಪೇಕ್ಷಿತ  ಮಾತುಗಳನ್ನು ಆಡುವ ಅಭ್ಯಾಸವನ್ನು ಹೊಂದಿದ್ದಾರೆ ಎಂದು ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅವರು "ಮೀಸಲಾತಿ' ಕುರಿತಂತೆ ನೀಡಿರುವ ಪ್ರತಿಕ್ರಿಯೆಗೆ ಉತ್ತರವೆಂಬಂತೆ ನಿತೀಶ್‌ ಅವರು, "ಅನಗತ್ಯವಾಗಿ ಅಸಂಬದ್ಧ ಮಾತುಗಳನ್ನು ಅಭ್ಯಾಸ ಮಾಡಿಕೊಂಡಿರುವವರು ಅದನ್ನು ಮುಂದುವರಿಸುತ್ತಾರೆ ಮತ್ತು ಅದು ಅವರ ಮಟ್ಟಿಗೆ ಸಹಜವೇ ಆಗಿರುತ್ತದೆ' ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT