ಬಿಪ್ಲಬ್ ದೇವ್ 
ದೇಶ

ತ್ರಿಪುರಾ: ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಸೂಚನೆ ನೀಡಿದ ಸಿಎಂ ಬಿಪ್ಲಬ್ ದೇವ್

ಅಸ್ಸಾಂ ನಲ್ಲಿ ಎನ್ ಆರ್ ಸಿ ಯಶಸ್ವಿಯಾಗಿ ಜಾರಿಯಾದರೆ ಅದನ್ನು ತ್ರಿಪುರಾದಲ್ಲೂ ಜಾರಿಗೆ ತರುವುದಾಗಿ ಸಿಎಂ ಬಿಪ್ಲಬ್ ದೇವ್ ಹೇಳಿದ್ದಾರೆ.

ನವದೆಹಲಿ: ಅಸ್ಸಾಂ  ನಲ್ಲಿ ಎನ್ ಆರ್ ಸಿ ಯಶಸ್ವಿಯಾಗಿ ಜಾರಿಯಾದರೆ ಅದನ್ನು ತ್ರಿಪುರಾದಲ್ಲೂ ಜಾರಿಗೆ ತರುವುದಾಗಿ ಸಿಎಂ ಬಿಪ್ಲಬ್ ದೇವ್ ಹೇಳಿದ್ದಾರೆ. 
ಬಾಂಗ್ಲಾದಿಂದ ಬಂದಿರುವ ಅಕ್ರಮ ವಲಸಿಗರನ್ನು ಗುರುತಿಸುವುದಕ್ಕಾಗಿ ಅಸ್ಸಾಂ ನಲ್ಲಿ ಎನ್ಆರ್ ಸಿ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆ ಅಸ್ಸಾಂ ನಲ್ಲಿ ಯಶಸ್ವಿಯಾದರೆ ಅದನ್ನು ತ್ರಿಪುರಾದಲ್ಲೂ ಅಳವಡಿಸುತ್ತೇವೆ, ಅಸ್ಸಾಂ ನಲ್ಲಿ ಏನಾಗಲಿದೆ ಎಂಬುದನ್ನು ಎಲ್ಲರೂ ಗಮನಿಸುತ್ತಿದ್ದೇವೆ ಎಂದು ಬಿಪ್ಲಬ್ ದೇವ್ ಹೇಳಿದ್ದಾರೆ. 
ಇಂಡಿಯಾ ಟುಡೆ ಕಾನ್ಲೇವ್ ಈಸ್ಟ್ 2018 ರಲ್ಲಿ ಭಾಗವಹಿಸಿ ಮಾತನಾಡಿರುವ ಬಿಪ್ಲಬ್ ದೇವ್, ಅಸ್ಸಾಂ ನಲ್ಲಿ ಎನ್ ಆರ್ ಸಿ ಯಶಸ್ವಿಯಾಗಿ ಜಾರಿಯಾದರೆ ಅದನ್ನು ತ್ರಿಪುರಾದಲ್ಲೂ ಅಳವಡಿಸಿಕೊಳ್ಳುತ್ತೇವೆ ತ್ರಿಪುರಾ ಅಷ್ಟೇ ಅಲ್ಲದೇ ಇನ್ನೂ ಅನೇಕ ರಾಜ್ಯಗಳು ಎನ್ ಆರ್ ಸಿಯನ್ನು ಜಾರಿಗೊಳಿಸಲು ಮುಂದಾಗಲಿವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!