ಸಂಜಯ್ ನಿರುಪಮ್ 
ದೇಶ

ಉತ್ತರ ಭಾರತೀಯರು ಕೆಲಸ ನಿಲ್ಲಿಸಿದರೆ ಮುಂಬೈ ಸ್ಥಗಿತಗೊಳ್ಳುತ್ತೆ: ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್

ಮುಂಬೈ ನಲ್ಲಿರುವ ಉತ್ತರ ಭಾರತೀಯರು ಕೆಲಸ ಮಾಡದೇ ಇರಲು ನಿರ್ಧರಿಸಿದರೆ ಮುಂಬೈ ನಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ.

ನಾಗ್ಪುರ: ಮುಂಬೈ ನಲ್ಲಿರುವ ಉತ್ತರ ಭಾರತೀಯರು ಕೆಲಸ ಮಾಡದೇ ಇರಲು ನಿರ್ಧರಿಸಿದರೆ ಮುಂಬೈ ನಸಂಪೂರ್ಣ ಸ್ಥಗಿತಗೊಳ್ಳಲಿದೆ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ. 
ಯಾವುದೇ ರಾಜಕೀಯ ಪಕ್ಷ, ವ್ಯಕ್ತಿಗಳ ಹೆಸರನ್ನೂ ಹೇಳದೇ ಸಂಜಯ್ ನಿರುಪಮ್ ಈ ಹೇಳಿಕೆ ನೀಡಿದ್ದು, ಉತ್ತರ ಭಾರತೀಯರು ಇಂತಹ ನಿರ್ಧಾರ ಕೈಗೊಳ್ಳುವಂತೆ ಮಾಡಬಾರದು ಎಂದು ಎಚ್ಚರಿಸಿದ್ದಾರೆ. 
ಮುಂಬೈ ಹಾಗೂ ಮಹಾರಾಷ್ಟ್ರದೆಡೆಗೆ ಉತ್ತರ ಭಾರತ ಸಮುದಾಯ ಕೃತಜ್ಞತೆ ಹೊಂದಿದ್ದಾರೆ.  ಮುಂಬೈ ನ ಹೊರೆಯನ್ನು ಹೊತ್ತಿರುವವರು ಉತ್ತರ ಭಾರತದ ಸಮುದಾಯ ಎಂದು ಉತ್ತರ ಭಾರತೀಯರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿರುವ ಸಂಜಯ್ ನಿರುಪಮ್ ಹೇಳಿದ್ದಾರೆ. 
ಮುಂಬೈ ನಲ್ಲಿ ಉತ್ತರ ಭಾರತದವರು ಹೆಚ್ಚಿನ ಸಂಖ್ಯೆಯಲ್ಲಿ ಹಾಲು ಮಾರಾಟ, ನ್ಯೂಸ್ ಪೇಪರ್ ಮಾರಾಟ, ತರಕಾರಿಗಳನ್ನು ಮಾರುವವರಾಗಿದ್ದು, ಅವರು ಕೆಲಸ ಮಾಡುವುದನ್ನು ನಿಲ್ಲಿಸಿದರೆ ಮುಂಬೈ ನಗರ ಸ್ಥಗಿತಗೊಳ್ಳಲಿದೆ  ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT