ಬಿಹಾರಿ ನೌಕರರ್ಯಾರು ಗುಜರಾತ್ ಬಿಡುತ್ತಿಲ್ಲ ಅವರು ಹೋಗ್ತಿರೋದು ಚಾತ್ ಪೂಜಾಗಾಗಿ: ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್ ಯು-ಟರ್ನ್ 
ದೇಶ

ಬಿಹಾರಿ ನೌಕರರು ಗುಜರಾತ್ ಬಿಡುತ್ತಿಲ್ಲ, ಅವರು ಹೋಗ್ತಿರೋದು ಚಾತ್ ಪೂಜೆಗಾಗಿ: ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಪರಿಣಾಮವಾಗಿ ಬಿಹಾರಿಗಳೂ ಸೇರಿದಂತೆ 20,000 ಉತ್ತರ ಭಾರತೀಯರು ಗುಜರಾತ್ ಬಿಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು.

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಪರಿಣಾಮವಾಗಿ ಬಿಹಾರಿಗಳೂ ಸೇರಿದಂತೆ 20,000 ಉತ್ತರ ಭಾರತೀಯರು ಗುಜರಾತ್ ಬಿಡುತ್ತಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ವದಂತಿಗಳನ್ನು ತಳ್ಳಿಹಾಕಿರುವ ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್ ಬಿಹಾರಿ  ನೌಕರರು ಯಾರೂ ಸಹ ಗುಜರಾತ್ ನ್ನು ತೊರೆಯುತ್ತಿಲ್ಲ ಬದಲಾಗಿ ಅವರು ಚಾತ್ ಪೂಜೆಗಾಗಿ ಅವರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ. 
ವಲಸಿಗ ನೌಕರರ ಮೇಲೆ ಗುಜರಾತ್ ನಲ್ಲಿ ಹಲ್ಲೆ ನಡೆಯುತ್ತಿದೆ ಎಂಬ ಆರೋಪ ಮಾಡಿದ್ದ ಅಲ್ಪೇಶ್ ಠಾಕೂರ್ ಈಗ ಯು-ಟರ್ನ್ ತೆಗೆದುಕೊಂಡಿದ್ದು, ಆದರೆ ಆರೋಪಗಳನ್ನು ನಿರಾಕರಿಸಿದ್ದು, ಬಿಹಾರಿ ನೌಕರರು ಯಾರೂ ಗುಜರಾತ್ ಬಿಡುತ್ತಿಲ್ಲ,  ಬದಲಾಗಿ ಅವರು ಚಾತ್ ಪೂಜೆಗಾಗಿ ಅವರ ಸ್ಥಳಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು: ಡಿಎಂಕೆಗೆ SIR ಹೊಡೆತ: ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!

ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ: ಡಿ.ಕೆ ಶಿವಕುಮಾರ್

AQI ಏರಿಕೆಗೂ ಶ್ವಾಸಕೋಶ ಕಾಯಿಲೆಗೂ ಸಂಬಂಧವಿದೆ ಎನ್ನಲು ನಿರ್ಣಾಯಕ ದತ್ತಾಂಶವಿಲ್ಲ: ಕೇಂದ್ರ ಸರ್ಕಾರ

ಅಮಿತ್ ಶಾ 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ! ಕ್ಷಮೆಗೆ ಪಟ್ಟು, ಬಿಜೆಪಿ ಪ್ರತಿಭಟನೆ

ಕೋಲಾರದಲ್ಲಿ 'ಸರ್ಕಾರಿ ಜಾಗ ಕಬಳಿಕೆ' ಆರೋಪ: ಸದನದಲ್ಲಿ ಸಚಿವ ಕೃಷ್ಣ ಬೈರೇಗೌಡ ಕೊಟ್ಟ ಸ್ಪಷ್ಟನೆ ಏನು?

SCROLL FOR NEXT