#MeToo ಅಭಿಯಾನವನ್ನು ಬೆದರಿಕೆಗೆ ಬಳಸಿಕೊಳ್ಳಲಾಗುತ್ತಿದೆ: ಬಿಜೆಪಿ ಸಂಸದ 
ದೇಶ

#MeToo ಅಭಿಯಾನವನ್ನು ಬೆದರಿಕೆಯೊಡ್ಡಲು ಬಳಸಿಕೊಳ್ಳಲಾಗುತ್ತಿದೆ: ಬಿಜೆಪಿ ಸಂಸದ

ಭಾರತದಲ್ಲಿ #MeToo ಅಭಿಯಾನ ಸಾಕಷ್ಟು ಸದ್ದು ಮಾಡುತ್ತಿದ್ದು ಈಗಾಗಲೇ ಕೆಲವು ವೃತ್ತಿಪರರ ತಲೆದಂಡವೂ ಆಗಿದೆ.

ನವದೆಹಲಿ: ಭಾರತದಲ್ಲಿ #MeToo ಅಭಿಯಾನ ಸಾಕಷ್ಟು ಸದ್ದು ಮಾಡುತ್ತಿದ್ದು ಈಗಾಗಲೇ ಕೆಲವು ವೃತ್ತಿಪರರ ತಲೆದಂಡವೂ ಆಗಿದೆ. ಈಗ #MeToo ಅಭಿಯಾನದ ಬಗ್ಗೆ ಬಿಜೆಪಿ ಸಂಸದ ಉದಿತ್ ರಾಜ್ ಪ್ರತಿಕ್ರಿಯೆ ನೀಡಿದ್ದು, ಈ ಅಭಿಯಾನದ ಉದ್ದೇಶ ಶುದ್ಧಿಯನ್ನೇ ಪ್ರಶ್ನಿಸಿದ್ದಾರೆ. 
ಲೈಂಗಿಕ ಕಿರುಕೊಳಕ್ಕೊಳಗಾದ 10 ವರ್ಷಗಳ ನಂತರ #MeToo ಅಭಿಯಾನದ ಮೂಲಕ ಆರೋಪ ಮಾಡುವುದನ್ನು ಪ್ರಶ್ನಿಸಿರುವ ಉದಿತ್ ರಾಜ್, ಆರೋಪ ಮಾಡುತ್ತಿರುವ ಮಹಿಳೆಯರು ಅಭಿಯಾನವನ್ನು ಬೆದರಿಕೆಗಾಗಿ ಬಳಸಿಕೊಳ್ಳುತ್ತಿದ್ದಾರೆ ಭಾರತದಲ್ಲಿ ಇದು ತಪ್ಪಾಗಿ ಬಳಕೆಯಾಗುತ್ತಿದೆ ಎಂದು ಹೇಳಿದ್ದಾರೆ. 
#MeToo ಅಭಿಯಾನ ಮುಖ್ಯವಾದುದ್ದೇ, ಆದರೆ ಕಿರುಕೊಳಕ್ಕೊಳಗಾದ 10 ವರ್ಷಗಳ ನಂತರ ಆರೋಪ ಮಾಡಿದರೆ ಅದರ ಪ್ರಸ್ತುತತೆ ಏನು? 10 ವರ್ಷಗಳ ನಂತರ ಮಾಡಿರುವ ಆರೋಪವನ್ನು ಈಗ ಹೇಗೆ ಸಾಬೀತುಪಡಿಸುತ್ತೀರಿ ಎಂದು ಉದಿತ್ ರಾಜ್ ಪ್ರಶ್ನಿಸಿದ್ದು ಕೇವಲ ಬೆದರಿಕೆಗಾಗಿ MeToo ಅಭಿಯಾನ ಬಳಕೆಯಾಗುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT