ಪ್ರೊ.ಜಿ.ಡಿ ಅಗರ್ವಾಲ್ 
ದೇಶ

ಗಂಗಾ ನದಿಗಾಗಿ ಜೂ.22 ರಿಂದ ಉಪವಾಸವಿದ್ದ 87 ವರ್ಷದ ಜಿಡಿ ಅಗರ್ವಾಲ್ ನಿಧನ!

ಗಂಗಾ ನದಿ ರಕ್ಷಣೆಗಾಗಿ ಜೂ.22 ರಿಂದ ಉಪವಾಸವಿದ್ದ ಐಐಟಿ ಪದವೀಧರ, ಪ್ರೊಫೆಸರ್, ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್ (ಪ್ರೊ ಜಿಡಿ ಅಗರ್ವಾಲ್) ಅ.11 ರಂದು ಇಹಲೋಕ ತ್ಯಜಿಸಿದ್ದಾರೆ.

ರಿಷೀಕೇಶ: ಗಂಗಾ ನದಿ ರಕ್ಷಣೆಗಾಗಿ ಜೂ.22 ರಿಂದ  ಉಪವಾಸವಿದ್ದ ಐಐಟಿ ಪದವೀಧರ, ಪ್ರೊಫೆಸರ್, ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್ (ಪ್ರೊ ಜಿಡಿ ಅಗರ್ವಾಲ್)  ಅ.11 ರಂದು ಇಹಲೋಕ ತ್ಯಜಿಸಿದ್ದಾರೆ. 
ರಿಷೀಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಜಿಡಿ ಅಗರ್ವಾಲ್ ಗಂಗಾ ನದಿ ಸ್ವಚ್ಛತೆಗಾಗಿ ಆಗ್ರಹಿಸಿ ಜೂ.22 ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಪ್ರೊ.ಜಿ.ಡಿ ಅಗರ್ವಾಲ್ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದ ಸ್ವಾಮಿ ದಯಾನಂದ್ ಅವರು ನೀಡಿರುವ ಮಾಹಿತಿಯ ಪ್ರಕಾರ ಜಿಡಿ ಅಗರ್ವಾಲ್ ಅಥವಾ ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್  ಅವರು ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. 
ಗಂಗಾ ನದಿ ಬಳಿ ನಡೆಸಲಾಗುತ್ತಿರುವ ಗಣಿಗಾರಿಕೆ ಹಾಗೂ ಹೈಡ್ರೋಪವರ್ ಯೋಜನೆಗಳನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಜೂ.22 ರಿಂದ ಆಮರಣಾಂತ ಉಪವಾಸ ಕೈಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT