ಪ್ರೊ.ಜಿ.ಡಿ ಅಗರ್ವಾಲ್ 
ದೇಶ

ಗಂಗಾ ನದಿಗಾಗಿ ಜೂ.22 ರಿಂದ ಉಪವಾಸವಿದ್ದ 87 ವರ್ಷದ ಜಿಡಿ ಅಗರ್ವಾಲ್ ನಿಧನ!

ಗಂಗಾ ನದಿ ರಕ್ಷಣೆಗಾಗಿ ಜೂ.22 ರಿಂದ ಉಪವಾಸವಿದ್ದ ಐಐಟಿ ಪದವೀಧರ, ಪ್ರೊಫೆಸರ್, ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್ (ಪ್ರೊ ಜಿಡಿ ಅಗರ್ವಾಲ್) ಅ.11 ರಂದು ಇಹಲೋಕ ತ್ಯಜಿಸಿದ್ದಾರೆ.

ರಿಷೀಕೇಶ: ಗಂಗಾ ನದಿ ರಕ್ಷಣೆಗಾಗಿ ಜೂ.22 ರಿಂದ  ಉಪವಾಸವಿದ್ದ ಐಐಟಿ ಪದವೀಧರ, ಪ್ರೊಫೆಸರ್, ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್ (ಪ್ರೊ ಜಿಡಿ ಅಗರ್ವಾಲ್)  ಅ.11 ರಂದು ಇಹಲೋಕ ತ್ಯಜಿಸಿದ್ದಾರೆ. 
ರಿಷೀಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಜಿಡಿ ಅಗರ್ವಾಲ್ ಗಂಗಾ ನದಿ ಸ್ವಚ್ಛತೆಗಾಗಿ ಆಗ್ರಹಿಸಿ ಜೂ.22 ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಪ್ರೊ.ಜಿ.ಡಿ ಅಗರ್ವಾಲ್ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದ ಸ್ವಾಮಿ ದಯಾನಂದ್ ಅವರು ನೀಡಿರುವ ಮಾಹಿತಿಯ ಪ್ರಕಾರ ಜಿಡಿ ಅಗರ್ವಾಲ್ ಅಥವಾ ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್  ಅವರು ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. 
ಗಂಗಾ ನದಿ ಬಳಿ ನಡೆಸಲಾಗುತ್ತಿರುವ ಗಣಿಗಾರಿಕೆ ಹಾಗೂ ಹೈಡ್ರೋಪವರ್ ಯೋಜನೆಗಳನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಜೂ.22 ರಿಂದ ಆಮರಣಾಂತ ಉಪವಾಸ ಕೈಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel