ಜನಕನ ಪಾತ್ರದಲ್ಲಿ ಹರ್ಷವರ್ದನ್ 
ದೇಶ

ಪರಿಸರ ಸ್ವಚ್ಛತೆಯ ಸಂದೇಶ ನೀಡಲು ಮಿಥಿಲೆಯ 'ಜನಕ' ನಾದ ಕೇಂದ್ರ ಸಚಿವ ಹರ್ಷ ವರ್ಧನ್!

ಸಾಂಪ್ರಾದಾಯಿಕ ಉಡುಗೊರೆ , ತಲೆಯ ಮೇಲೆ ಕಿರೀಟ ತೊಟ್ಟು ಪರಿಶುದ್ಧ ಹಿಂದಿ ಮಾತನಾಡುತ್ತಿದ್ದ ಕೇಂದ್ರ ಸಚಿವ ಹರ್ಷ ವರ್ಧನ್ ವಿಶೇಷವಾಗಿ ಕಾಣುತ್ತಿದ್ದರು....

ನವದೆಹಲಿ: ಸಾಂಪ್ರಾದಾಯಿಕ ಉಡುಗೊರೆ , ತಲೆಯ ಮೇಲೆ ಕಿರೀಟ ತೊಟ್ಟು ಪರಿಶುದ್ಧ ಹಿಂದಿ ಮಾತನಾಡುತ್ತಿದ್ದ ಕೇಂದ್ರ ಸಚಿವ ಹರ್ಷ ವರ್ಧನ್ ವಿಶೇಷವಾಗಿ ಕಾಣುತ್ತಿದ್ದರು.
ಕೆಂಪುಕೋಟೆಯಲ್ಲಿ  ಲವಕುಶ ಕಮಿಟಿ ಆಯೋಜಿಸಿದ್ದ ರಾಮ್ ಲೀಲಾ  ಕಾರ್ಯಕ್ರಮದಲ್ಲಿ ಮಿಥಿಲೆಯ ದೊರೆ ಜನಕರಾಜನವಂತೆ ವೇಷ ತೊಟ್ಟು ಪರಿಸರ ಸ್ವಚ್ಥತೆಯ ಬಗ್ಗೆ ಸಂದೇಶ ನೀಡಿದ್ದಾರೆ.
ರಾಜಪೋಷಾಕು ತೊಟ್ಟು ದೊಡ್ಡ ಮೀಸೆಯಿಂದಾಗಿ ಧರಿಸಿದ್ದ ಹರ್ಷ ವರ್ಧನ್ ಅವರನ್ನು ಗುರುತು ಹಚ್ಚಲು ಸಾಗಧ್ಯವಾಗುತ್ತಿರಲಿಲ್ಲ, ಅಷ್ಟರ ಮಟ್ಟಿಗೆ ಮೇಕಪ್ ಮಾಡಿಕೊಡಿದ್ದರು.
ಕೆಂಪುಕೋಟೆಯದ ಬಹುದೊಡ್ಡ ವೇದಿಕೆಯಲ್ಲಿ ಮಿಥಿಲೆಯ ರಾಜ ಜನಕನಾಗಿ ಹರ್ಷವರ್ಧನ್  ರಾಮನ ಜೊತೆ ಸಂಭಾಷಣೆ ನಡೆಸುವ ಪಾತ್ರವದು. ಜನತೆಗೆ ಸಚ್ಛತೆಯ ಬಗ್ಗೆ ಸಂದೇಶ ನೀಡಿದ್ದಾಗಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT