ಪ್ರಧಾನಿ ಮೋದಿ 
ದೇಶ

'ಪ್ರಧಾನಿ ಅವತಾರ ಪುರುಷನಲ್ಲ, ಮಹಿಷಾಸುರ'

ಪ್ರಧಾನಿ ನರೇಂದ್ರ ಮೋದಿ ವಿಷ್ಣುವಿನ 11 ನೇ ಅವತಾರ ಎಂದಿದ್ದ ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯನ್ನು ಮಹಿಷಾಸುರನಿಗೆ

ಪ್ರಧಾನಿ ನರೇಂದ್ರ ಮೋದಿ  ವಿಷ್ಣುವಿನ 11 ನೇ ಅವತಾರ ಎಂದಿದ್ದ  ಬಿಜೆಪಿ ನಾಯಕನ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿಯನ್ನು ಮಹಿಷಾಸುರನಿಗೆ ಹೋಲಿಕೆ ಮಾಡಿದ್ದಾರೆ. 
ಮುಂಬೈ ನ ಕಾಂಗ್ರೆಸ್ ಮುಖ್ಯಸ್ಥ ಸಂಜಯ್ ನಿರುಪಮ್,  ಪ್ರಧಾನಿ ಮೋದಿಯನ್ನು ವಿಷ್ಣುವಿನ ಅವತಾರಕ್ಕೆ ಹೋಲಿಕೆ ಮಾಡುವುದು ತಪ್ಪು ರಾಫೆಲ್ ಪ್ರಕರಣದಲ್ಲಿ ಅವ್ಯವಹಾರ ಮಾಡಿದ್ದಾರೆ ಆದ್ದರಿಂದ ಅವರನ್ನು ಅವತಾರಪುರುಷನೆನ್ನಲು ಸಾಧ್ಯವಿಲ್ಲ. 
ಇದು ನವರಾತ್ರಿ ಸಮಯ, ನಮ್ಮ ಪ್ರಧಾನಿಯ ನಡೆಯನ್ನು ಗಮನಿಸಿದರೆ ಬಿಜೆಪಿ ಒಂದು ವೇಳೆ ಕೇಳುವುದಿದ್ದರೆ ಅದು ಪ್ರಧಾನಿ ಮೋದಿ ಮಹಿಷಾಸುರನ ಅವತಾರವೇ ಎಂಬುದನ್ನು ಹೇಳಬೇಕು ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿಯ ಕುರಿತು ಕಿರುಚಿತ್ರಗಳನ್ನು ಶಾಲೆಗಳಲ್ಲಿ ಪ್ರದರ್ಶಿಸುವುದರ ಸರ್ಕಾರದ ನಡೆ ವಿರುದ್ಧವೂ ಸಂಜಯ್ ನಿರುಪಮ್ ಕಿಡಿಕಾರಿದ್ದು ಪ್ರಧಾನಿ ನರೇಂದ್ರ ಮೋದಿ ಅನಕ್ಷರಸ್ಥ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT