ಸಂಗ್ರಹ ಚಿತ್ರ 
ದೇಶ

ತಿತ್ಲಿ ಚಂಡಮಾರುತಕ್ಕೆ ಮಗಳು ಬಲಿ, ಕರುಳ ಕುಡಿ ಕೊಳೆತ ಶವ ಹೊತ್ತು 8 ಕಿ.ಮೀ ಸಾಗಿದ ತಂದೆ!

ತಿತ್ಲಿ ಚಂಡಮಾರುತದ ಹೊಡೆತಕ್ಕೆ ಆಂಧ್ರ ಪ್ರದೇಶ ಹಾಗೂ ಒಡಿಶಾ ತತ್ತರಿಸಿತ್ತು. ಇದೀಗ ತಿತ್ಲಿ ಅಬ್ಬರ ಕಡಿಮೆಯಾದ ಬೆನ್ನಲ್ಲೇ ಮನಕಲಕುವ ಘಟನೆಯೊಂದು ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ...

ಗಜಪತಿ(ಒಡಿಶಾ): ತಿತ್ಲಿ ಚಂಡಮಾರುತದ ಹೊಡೆತಕ್ಕೆ ಆಂಧ್ರ ಪ್ರದೇಶ ಹಾಗೂ ಒಡಿಶಾ ತತ್ತರಿಸಿತ್ತು. ಇದೀಗ ತಿತ್ಲಿ ಅಬ್ಬರ ಕಡಿಮೆಯಾದ ಬೆನ್ನಲ್ಲೇ ಮನಕಲಕುವ ಘಟನೆಯೊಂದು ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. 
ತಿತ್ಲಿ ಚಂಡಮಾರುತದ ಪರಿಣಾಮ ಸೃಷ್ಟಿಯಾಗಿದ್ದ ಪ್ರವಾಹದಲ್ಲಿ ಅಟಂಕ್ ಪುರ ಗ್ರಾಮದ ಮುಕುಂದ್ ದೋರಾ ಎಂಬುವರ ಎಂಟು ವರ್ಷದ ಮಗಳು ಬಬಿತಾ ಕೊಚ್ಚಿ ಹೋಗಿದ್ದಳು. 
ಎಂಟು ದಿನಗಳ ಸತತ ಹುಡುಕಾಟದ ಬಳಿಕ ಬಬಿತಾ ಶವ ಪತ್ತೆಯಾಗಿತ್ತು. ಮಗಳ ಕೊಳೆತ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಂದೆ ಮುಕುಂದ್ ಎಂಟು ಕಿ.ಮೀ ದೂರದವರೆಗೆ ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ್ದು ಈ ದೃಶ್ಯ ಅಲ್ಲಿನ ಗ್ರಾಮಸ್ಥರನ್ನು ಮೂಕರನ್ನಾಗಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT