ರಾವಣ ಪ್ರತಿಕೃತಿ ದಹಿಸುತ್ತಿರುವ ಪ್ರಧಾನಿ ಚಿತ್ರ 
ದೇಶ

ದೆಹಲಿ: ರಾಮಲೀಲಾ ಮೈದಾನದಲ್ಲಿ ದಸರಾ ಆಚರಣೆ : ರಾವಣನನ್ನು ದಹಿಸಿದ ಪ್ರಧಾನಿ

ಶರನವರಾತ್ರಿಯ 9 ನೇ ದಿನವಾದ ಇಂದು ವಿಜಯದಶಮಿಯನ್ನು ದೇಶಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.

ದೆಹಲಿ :ಶರನವರಾತ್ರಿಯ 9 ನೇ  ದಿನವಾದ ಇಂದು ವಿಜಯದಶಮಿಯನ್ನು ದೇಶಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.

ದಸರಾ ಪ್ರಯುಕ್ತ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ನರೇಂದ್ರ ಮೋದಿ ಮತ್ತಿತರ ನಾಯಕರು ಭಾಗವಹಿಸಿದ್ದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ,  ಬೆಂಕಿಯ ಬಾಣಗಳಿಂದ ರಾವಣ ಪ್ರತಿಕೃತಿ ದಹಿಸಿದರು.
ಪಶ್ಚಿಮ ಭಾರತದಲ್ಲಿ ದುರ್ಗಾ ಪೂಜೆ ಅಂತಿಮ ದಿನವಾಗಿ ವಿಜಯದಶಮಿ ಆಚರಿಸಿದರೆ, ಉತ್ತರ ಭಾರತದಾದ್ಯಂತ ದಸರಾ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಈ ವೇಳೆ ದುಷ್ಟ ಸಂಹಾರದ ಸಂಕೇತವಾಗಿ ರಾವಣ, ಕುಂಭಕರ್ಣ, ಪ್ರತಿಕೃತಿಗಳನ್ನು ನಿರ್ಮಿಸಿ ಅವುಗಳನ್ನು ದಹಿಸಲಾಗುತ್ತದೆ.
ಈ ಮಧ್ಯೆ ದುಷ್ಟ ಸಂಹಾರದ ಸಂಕೇತವಾಗಿ ಆಚರಿಸುವ ವಿಜಯದಶಮಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಮೂಡಿಸಲಿ  ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್  ಶುಭ ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್