ರಾವಣ ಪ್ರತಿಕೃತಿ ದಹಿಸುತ್ತಿರುವ ಪ್ರಧಾನಿ ಚಿತ್ರ 
ದೇಶ

ದೆಹಲಿ: ರಾಮಲೀಲಾ ಮೈದಾನದಲ್ಲಿ ದಸರಾ ಆಚರಣೆ : ರಾವಣನನ್ನು ದಹಿಸಿದ ಪ್ರಧಾನಿ

ಶರನವರಾತ್ರಿಯ 9 ನೇ ದಿನವಾದ ಇಂದು ವಿಜಯದಶಮಿಯನ್ನು ದೇಶಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.

ದೆಹಲಿ :ಶರನವರಾತ್ರಿಯ 9 ನೇ  ದಿನವಾದ ಇಂದು ವಿಜಯದಶಮಿಯನ್ನು ದೇಶಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.

ದಸರಾ ಪ್ರಯುಕ್ತ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಧಾನಿ ನರೇಂದ್ರ ಮೋದಿ ಮತ್ತಿತರ ನಾಯಕರು ಭಾಗವಹಿಸಿದ್ದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ,  ಬೆಂಕಿಯ ಬಾಣಗಳಿಂದ ರಾವಣ ಪ್ರತಿಕೃತಿ ದಹಿಸಿದರು.
ಪಶ್ಚಿಮ ಭಾರತದಲ್ಲಿ ದುರ್ಗಾ ಪೂಜೆ ಅಂತಿಮ ದಿನವಾಗಿ ವಿಜಯದಶಮಿ ಆಚರಿಸಿದರೆ, ಉತ್ತರ ಭಾರತದಾದ್ಯಂತ ದಸರಾ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಈ ವೇಳೆ ದುಷ್ಟ ಸಂಹಾರದ ಸಂಕೇತವಾಗಿ ರಾವಣ, ಕುಂಭಕರ್ಣ, ಪ್ರತಿಕೃತಿಗಳನ್ನು ನಿರ್ಮಿಸಿ ಅವುಗಳನ್ನು ದಹಿಸಲಾಗುತ್ತದೆ.
ಈ ಮಧ್ಯೆ ದುಷ್ಟ ಸಂಹಾರದ ಸಂಕೇತವಾಗಿ ಆಚರಿಸುವ ವಿಜಯದಶಮಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಮೂಡಿಸಲಿ  ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್  ಶುಭ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!

ಪಾಕಿಸ್ತಾನದಂತೆ ಭಾರತ 'ಬ್ರೋಕರ್ ದೇಶವಲ್ಲ': ಸರ್ವ ಪಕ್ಷ ಸಭೆಯಲ್ಲಿ ಜೈಶಂಕರ್ ಲೇವಡಿ!

ಕೇಂದ್ರ ಸರ್ಕಾರವೇ ಸಾಲ ಮಾಡುತ್ತೆ; ಆರ್ಥಿಕ ಶಿಸ್ತು, ಜನರ ಕಲ್ಯಾಣ, ಅಭಿವೃದ್ಧಿಯತ್ತ ಗಮನ ಹರಿಸಿದೆ: ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯ

ಅರ್ಜುನ್ ತೆಂಡೊಲ್ಕರ್ ಬಗ್ಗೆ ಹೇಳೋದಕ್ಕೆ ನೀನು ಯಾರು? ಆರ್. ಅಶ್ವಿನ್ ವಿರುದ್ಧ ಯುವರಾಜ್ ಸಿಂಗ್ ತಂದೆ ಆಕ್ರೋಶ; ಗಡ್ಡ ಕತ್ತರಿಸುವ ಸವಾಲು!

PNG ಗೆ ಬದಲಾಯಿಸಲು ನಿರಾಕರಿಸುವ ಮನೆಗಳಿಗೆ ಎಲ್‌ಪಿಜಿ ಪೂರೈಕೆ ನಿಲ್ಲಿಸಲು ಸರ್ಕಾರದ ನಿರ್ಧಾರ

SCROLL FOR NEXT