ಅಯ್ಯಪ್ಪ ಸ್ವಾಮಿ ದೇವಸ್ಥಾನ 
ದೇಶ

ಶಬರಿಮಲೆ 'ಸೆಕ್ಸ್ ಟೂರಿಸಂ' ಮಾಡುವ ಜಾಗವಲ್ಲ: ಟಿಡಿಬಿ ಮಾಜಿ ಅಧ್ಯಕ್ಷ

ಶಬರಿಮಲೆ ಸೆಕ್ಸ್ ಟೂರಿಸಂ ಮಾಡುವ ಜಾಗವಲ್ಲ ಎಂದು ತಿರುವಾಂಕೂರು ದೇವಸೋಂ ಮಂಡಳಿ ಮಾಜಿ ಅಧ್ಯಕ್ಷ ಪ್ರಯಾರ್ ಗೋಪಾಲಕೃಷ್ಣನ್ ಹೇಳಿದ್ದಾರೆ...

ತಿರುವನಂತಪುರ: ಶಬರಿಮಲೆ ಸೆಕ್ಸ್ ಟೂರಿಸಂ ಮಾಡುವ ಜಾಗವಲ್ಲ ಎಂದು ತಿರುವಾಂಕೂರು ದೇವಸೋಂ ಮಂಡಳಿ ಮಾಜಿ ಅಧ್ಯಕ್ಷ ಪ್ರಯಾರ್ ಗೋಪಾಲಕೃಷ್ಣನ್ ಹೇಳಿದ್ದಾರೆ. 
ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಪ್ರಯಾರ್ ಗೋಪಾಲಕೃಷ್ಣನ್ ಅವರು, ಯಾವುದೋ ಕೆಟ್ಟ ಉದ್ದೇಶ ಇಟ್ಟುಕೊಂಡು ಇಡೀ ಸನ್ನಿವೇಶವನ್ನು ಸೃಷ್ಟಿಸಲಾಗುತ್ತಿದೆ ಎಂದಿದ್ದಾರೆ. 
ಗಲಭೆಯಲ್ಲಿ ಪೊಲೀಸರು ಪಾಲುದಾರರಾಗಿದ್ದಾರೆ ಎಂದಿರುವ ಗೋಪಾಲಕೃಷ್ಣನ್ ಶಬರಿಮಲೆ ಸೆಕ್ಸ್ ಟೂರಿಸಂ ಮಾಡುವ ಜಾಗವಲ್ಲ ಎಂದು ಹೇಳಿದ್ದಾರೆ.  
ಇದೇ ವೇಳೆ ದೇವಸ್ಥಾನದೊಳಗೆ ಮಹಿಳೆಯರಿಗೆ ಪ್ರವೇಶ ನೀಡುವ ವಿಚಾರವಾಗಿ ಅನಿರೀಕ್ಷಿತ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಮಂಡಳಿ ಅಧ್ಯಕ್ಷ ಎ ಪದ್ಮಕುಮಾರ್ ವಿಚಾರದ ಕುರಿತಂತೆ ರಾಜಕೀಯ ಮಾಡಲು ನಾವು ನಿಂತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT