ಸೀತಾರಾಂ ಯೆಚೂರಿ 
ದೇಶ

ಶಬರಿಮಲೆ ದೇವಾಲಯದ ಹಿಂಸಾಚಾರಕ್ಕೆ ಆರ್ ಎಸ್ ಎಸ್ ಕಾರಣ- ಯೆಚೂರಿ ಆರೋಪ

ಶಬರಿಮಲೆ ದೇವಾಲಯದ ಹಿಂಸಾಚಾರಕ್ಕೆ ಆರ್ ಎಸ್ ಎಸ್ ಕಾರಣ ಎಂದು ಸಿಪಿಐ -ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಇಂತಹ ಹಿಂಸಾಚಾರ ಉಂಟಾಗಿತ್ತು ಎಂದು ಹೇಳಿದ್ದಾರೆ.

ಚೆನ್ನೈ: ಶಬರಿಮಲೆ ದೇವಾಲಯದ ಹಿಂಸಾಚಾರಕ್ಕೆ ಆರ್ ಎಸ್ ಎಸ್ ಕಾರಣ ಎಂದು  ಸಿಪಿಐ -ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಆರೋಪಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಇಂತಹ ಹಿಂಸಾಚಾರ ಉಂಟಾಗಿತ್ತು ಎಂದು ಹೇಳಿದ್ದಾರೆ.

ಸಮಾಜದಲ್ಲಿ ಸೌಹಾರ್ದಾತೆ ಹಾಳು ಮಾಡುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ. ಕೇಸರಿ ಪಡೆಯ ಸ್ವಯಂ ಸೇವಕರು ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಮಾದರಿಯಲ್ಲೇ  ಶಬರಿಮಲೆಗೆ ತೆರಳುತ್ತಿದ್ದ ಮಹಿಳೆಯರ ಮೇಲೆ ದೌರ್ಜನ್ಯವೆಸಲಾಗಿದೆ ಎಂದು ಅವರು ಆರೋಪಿಸಿದರು.

ಭಕ್ತಾಧಿಗಳ ಹೆಸರಿನಲ್ಲಿ ಕೆಲ ಸಮಾಜ ವಿರೋಧಿ ಶಕ್ತಿಗಳು ಶಬರಿಮಲೆ ಪ್ರದೇಶದಲ್ಲಿ ಹಿಂಸಾಚಾರ ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಈ ಮಧ್ಯೆ  ಕೇರಳದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿವೆ ಎಂದು ಕೇರಳ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿ ಕೊಡಿಯೆರಿ ಬಾಲಕೃಷ್ಣನ್ ದೂಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT