ಯೋಗಿ ಆದಿತ್ಯನಾಥ್ 
ದೇಶ

ಅಲಹಾಬಾದ್ ನಂತರ ಫೈಜಾಬಾದ್ ಗೆ ಶ್ರೀ ಅಯೋಧ್ಯೆ ಎಂದು ನಾಮಕರಣಕ್ಕೆ ಒತ್ತಾಯ

ಅಲಹಾಬಾದ್ ನಗರದ ಹೆಸರನ್ನು ಪ್ರಯಾಗರಾಜ್ ಎಂದು ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ, ಫೈಜಾಬಾದ್ ನಗರಕ್ಕೆ ಶ್ರೀ ಅಯೋಧ್ಯ ಎಂದು ಹೆಸರಿಡಬೇಕೆಂಬ ...

ಲಕ್ನೋ: ಅಲಹಾಬಾದ್ ನಗರದ ಹೆಸರನ್ನು ಪ್ರಯಾಗರಾಜ್ ಎಂದು ಬದಲಾವಣೆ ಮಾಡಿದ ಹಿನ್ನೆಲೆಯಲ್ಲಿ, ಫೈಜಾಬಾದ್ ನಗರಕ್ಕೆ ಶ್ರೀ ಅಯೋಧ್ಯ ಎಂದು ಹೆಸರಿಡಬೇಕೆಂಬ ಕೂಗುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಮೊದಲ ಬಾರಿಗೆ ತನ್ನ ಧ್ವನಿ ಎತ್ತಿದೆ.
ವಿದೇಶಿಗರಿಂದ ಆಕ್ರಮಣಕ್ಕೊಳಗಾದ ನಂತರ ಈ ನಗರಗಳ ಹೆಸರುಗಳನ್ನು ಬದಲಾಯಿಸಲಾಗಿತ್ತು, ಹೀಗಾಗಿ ಮೂಲ ಹೆಸರುಗಳ ಮರು ನಾಮಕರಣ ಮಾಡಬೇಕು ಎಂದು ವಿಎಚ್ ಪಿ ಸಲಹೆ ಸದಸ್ಯ ಪುರುಷೋತ್ತಮ ನಾರಾಯಣ್  ಸಿಂಗ್ ಹೇಳಿದ್ದಾರೆ.
ಉತ್ತರ ಪ್ರದೇಶದ ಹಲವು ಸಂತರು, ಸಾಧುಗಳು, ಹಾಗೂ ವಿವಿಧ ಸಂಘಟನೆಗಳು ಒತ್ತಾಯದ ಮೇರೆಗೆ  ಅಲಹಾಬಾದ್ ಅನ್ನು ಪ್ರಯಾಗರಾಜ್ ಆಗಿ ಬದಲಾಯಿಸಲಾಗಿತ್ತು, ಈ ನಿರ್ಧಾರ ಸ್ವಾಗತಾರ್ಹ, ಹೀಗಾಗಿ ಫೈಜಾಬಾದ್ ಅನ್ನು ಶ್ರೀ ಅಯೋಧ್ಯೆ ಎಂದು ಬದಲಾಯಿಸಬೇಕು ಎಂದು ಒತ್ತಾಯ ಕೇಳಿ ಬಂದಿದೆ.
ಸರ್ಕಾರ ಜನರ ಭಾವನೆಗಳಿಗೆ ಮಹತ್ವ ಕೊಡುತ್ತದೆ ಎಂಬುದು ಈ ನಿರ್ಧಾರದಿಂದ ತಿಳಿದು ಬರುತ್ತಿದೆ ಎಂದು ವಿಚ್ ಪಿ ವಕ್ತಾರ ಶಾರದ್ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

SCROLL FOR NEXT