ಶಬರಿಮಲೆಯಲ್ಲಿ ಧಾರಾಕಾರ ಮಳೆ: ದಲಿತ ಕಾರ್ಯಕರ್ತೆ ಎಸ್ ಪಿ ಮಂಜು ಗೆ ವಿಶೇಷ ಭದ್ರತೆ ನೀಡಲು ನಿರಾಕರಿಸಿದ ಪೊಲೀಸರು 
ದೇಶ

ಶಬರಿಮಲೆಯಲ್ಲಿ ಧಾರಾಕಾರ ಮಳೆ: ದಲಿತ ಕಾರ್ಯಕರ್ತೆ ಎಸ್ ಪಿ ಮಂಜು ಗೆ ವಿಶೇಷ ಭದ್ರತೆ ನೀಡಲು ನಿರಾಕರಿಸಿದ ಪೊಲೀಸರು

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಪ್ರವೇಶ ಮಾಡಲು ಮಹಿಳೆಯರು ಯತ್ನಿಸುತ್ತಿದ್ದಾರೆ. ಈ ನಡುವೆ ಕೇರಳ ದಲಿತ ಮಹಿಳಾ ಸಂಘಟನೆ ಅಧ್ಯಕ್ಷೆ ಎಸ್ ಪಿ ಮಂಜು(38) ಗೆ ಪೊಲೀಸರು ವಿಶೇಷ ಭದ್ರತೆ ಒದಗಿಸಲು

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಪ್ರವೇಶ ಮಾಡಲು ಮಹಿಳೆಯರು ಯತ್ನಿಸುತ್ತಿದ್ದಾರೆ. ಈ ನಡುವೆ ಕೇರಳ ದಲಿತ ಮಹಿಳಾ ಸಂಘಟನೆ ಅಧ್ಯಕ್ಷೆ ಎಸ್ ಪಿ ಮಂಜು(38) ಗೆ ಪೊಲೀಸರು ವಿಶೇಷ ಭದ್ರತೆ ಒದಗಿಸಲು ನಿರಾಕರಿಸಿದ್ದಾರೆ. 
ಶಬರಿಮಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ತಮ್ಮ ತಂಡದ ಸದಸ್ಯರು ದುರ್ಗಮ ಹಾದಿಗಳಲ್ಲಿ ಸಂಚರಿಸಲು ಸಾಧ್ಯವಿಲ್ಲ, ಆದ್ದರಿಂದ ಪೊಲೀಸ್ ಭದ್ರತೆ ಒದಗಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಈ ವಿಷಯವನ್ನು ಎಸ್ ಪಿ ಮಂಜು ಅವರಿಗೂ ತಿಳಿಸಿದ್ದೇವೆ ಎಂದು ಐಜಿ ಶ್ರೀಜಿತ್ ಹೇಳಿದ್ದಾರೆ. 
ಇನ್ನು ಕೆಲವು ವರದಿಗಳ ಪ್ರಕಾರ ಮಂಜು ವಿರುದ್ಧ 12 ಕ್ರಿಮಿನಲ್ ಪ್ರಕರಣಗಳಿದ್ದು, ಕ್ರಿಮಿನಲ್ ಹಿನ್ನೆಲೆಯನ್ನು ಪರಿಶೀಲನೆ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT