ಜಾಗೃತಿ ವಾಹನಕ್ಕೆ ಸಿಇಸಿ ಚಾಲನೆ 
ದೇಶ

ಹೈದರಾಬಾದ್ : ವಿವಿಪ್ಯಾಟ್, ಇವಿಎಂ ಬಗ್ಗೆ ಜಾಗೃತಿ ವಾಹನಕ್ಕೆ ಸಿಇಸಿ ಚಾಲನೆ

ವಿವಿಪ್ಯಾಟ್, ಇವಿಎಂ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಸಂಚಾರ ವಾಹನಕ್ಕೆ ಮುಖ್ಯ ಚುನಾವಣಾ ಆಯುಕ್ತ ಒ. ಪಿ. ರಾವತ್ ಹೈದರಾಬಾದಿನಲ್ಲಿಂದು ಚಾಲನೆ ನೀಡಿದರು.

ಹೈದರಾಬಾದ್ :  ವಿವಿಪ್ಯಾಟ್, ಇವಿಎಂ ಬಳಕೆ ಬಗ್ಗೆ  ಜಾಗೃತಿ ಮೂಡಿಸುವ ಸಂಚಾರ ವಾಹನಕ್ಕೆ ಮುಖ್ಯ ಚುನಾವಣಾ ಆಯುಕ್ತ  ಒ. ಪಿ. ರಾವತ್ ಹೈದರಾಬಾದಿನಲ್ಲಿಂದು  ಇಂದು ಚಾಲನೆ ನೀಡಿದರು.

ಡಿಸೆಂಬರ್ 7 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ವಿವಿಪ್ಯಾಟ್ ಗಳನ್ನು ಬಳಸಲಾಯಿತು.ನಿಮ್ಮ ಮತ, ನಿಮ್ಮ ಭವಿಷ್ಯ,  ಪ್ರಜಾಪ್ರಭುತ್ವ ನಿಮ್ಮ ಕೈಯಲ್ಲಿದೆ ಎಂಬಂತಹ ಘೋಷಣೆ ಗಳ್ಳುಳ ಭಿತ್ತಿಪತ್ರವನ್ನು ವಾಹನದ ಮೇಲೆ ಹಾಕಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT