ಧರ್ಮವೀರ್ ಸಿಂಗ್ 
ದೇಶ

ಇನ್ನೂ 100 ವರ್ಷ ಹೆಚ್ಚು ಕಾಲ ಬ್ರಿಟಿಷರು ಭಾರತವನ್ನಾಳಬೇಕಿತ್ತು: ಬಿಎಸ್ ಪಿ ಮುಖಂಡ

ಭಾರತ ದೇಶಕ್ಕೆ 1947 ರಲ್ಲಿ ಸ್ವಾತಂತ್ರ್ಯ ಬಂದಿದೆ, ಆದರೆ ಬ್ರಿಟಿಷರು ಇನ್ನೂ 100 ವರ್ಷಗಳ ಕಾಲ ಹೆಚ್ಚಿಗೆ ದೇಶವನ್ನಾಳಬೇಕಿತ್ತು ಎಂದು ..

ಜೈಪುರ: ಭಾರತ ದೇಶಕ್ಕೆ 1947 ರಲ್ಲಿ ಸ್ವಾತಂತ್ರ್ಯ ಬಂದಿದೆ, ಆದರೆ ಬ್ರಿಟಿಷರು ಇನ್ನೂ 100 ವರ್ಷಗಳ ಕಾಲ ಹೆಚ್ಚಿಗೆ ದೇಶವನ್ನಾಳಬೇಕಿತ್ತು ಎಂದು ಬಿಎಸ್ ಪಿ ಮುಖಂಡ ಧರ್ಮವೀರ್ ಸಿಂಗ್ ಹೇಳಿದ್ದಾರೆ.
ರಾಜಸ್ತಾನದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ, ದರ್ಮವೀರ್ ಸಿಂಗ್, ಬ್ರಿಟಿಷರು ಇನ್ನು 100 ವರ್ಷ ಹೆಚ್ಚಿನ ಕಾಲ ಭಾರತವನ್ನಾಳಬೇಕಿತ್ತು. ಆಗ ಎಸ್ ಸಿ, ಎಸ್ ಟಿ, ಮತ್ತು ಒಬಿಸಿ ವರ್ಗ ತುಳಿತಕ್ಕೊಳಗಾಗುತ್ತಿರಲಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ, 
ಡಾ. ಅಂಬೇಡ್ಕರ್ ಅವರಿಗೆ ಅಧ್ಯಯನ ನಡೆಸಲು ಬ್ರಿಟಿಷರು ಅವಕಾಶ ನೀಡದೇ ಇದ್ದಿದ್ದರೇ ಹಿಂದುಳಿದ ವರ್ಗಗಳಿಗೆ ಸಹಾಯ ಮಾಡಲು ಅವರಿಂದ ಸಾಧ್ಯವಾಗುತ್ತಿರಲಿಲ್ಲ,  ಬ್ರಿಟಿಷರ ಆಡಳಿತದ ಅವಧಿಯಲ್ಲಿ ಅಂಬೇಡ್ಕರ್ ವಿದ್ಯಾಭ್ಯಾಸ ನಡೆಸಿದರು. ಅವರು ಬರದಿದ್ದರೇ  ಬಾಬಾ ಸಾಹೇಬ್ ಗೆ ಯಾವ ಶಾಲೆಯಲ್ಲೂ ಪ್ರವೇಶ ದೊರೆಯುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಧರ್ಮವೀರ್ ಹೇಳಿಕೆಗೆ ವಿರೋದ ಪಕ್ಷಗಳು ತೀವ್ರ ಅಸಮಾಧಾನ ವ್ಯಕ್ತ ಪಡಿಸಿವೆ. ಸ್ವಾತಂತ್ರ್ಯ ತಂದುಕೊಂಡಲು ಮಾಡಿದ ತ್ಯಾಗ ಬಲಿದಾನ ಗಳಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ  ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಸಿಡಿದೆದ್ದ ಡಿಸಿಎಂ ಡಿ.ಕೆ ಶಿವಕುಮಾರ್!

ಹೂಕೋಸು ಫೋಟೋ ಹಾಕಿ ಬಿಹಾರದ NDA ಗೆಲುವು ಸಂಭ್ರಮಿಸಿದ ಅಸ್ಸಾಂ ಬಿಜೆಪಿ ಸಚಿವ!: ಮುಸ್ಲಿಮ್ ನರಮೇಧ ನೆನಪಿಸಿದ್ದಕ್ಕೆ ಕಾಂಗ್ರೆಸ್ ಕೆಂಡ!

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?

ಬೆಂಗಳೂರಿನಲ್ಲಿ ಲೈವ್ ಕಾರ್ಯಕ್ರಮದ ವೇಳೆ ಗಾಯಕನ ಪ್ಯಾಂಟ್ ಎಳೆದು ಅವಮಾನ, Video Viral!

SCROLL FOR NEXT