ಶಬರಿಮಲೆ ದೇಗುಲ 
ದೇಶ

ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ಕೊಡಬೇಕು- ರಾಹುಲ್

ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.

ಇಂದೋರ್:  ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.

 ಮಧ್ಯಪ್ರದೇಶದ ಇಂದೋರ್ ನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಇದೊಂದು ಭಾವಾನಾತ್ಮಕ ವಿಚಾರವಾಗಿದ್ದು,ಈ ವಿಚಾರದಲ್ಲಿ  ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ತಮ್ಮ ವೈಯಕ್ತಿಯ  ಆಲೋಚನೆ  ಬೇರೆ ಬೇರೆಯಾಗಿದೆ ಎಂದರು.

 ಶಬರಿಮಲೆ ದೇಗುಲ ಪ್ರವೇಶ ವಿಚಾರ ಕೇರಳ ಕಾಂಗ್ರೆಸ್ ಘಟಕಕ್ಕೆ ಭಾವನಾತ್ಮಕವಾಗಿದ್ದರೆ, ನನ್ನ ದೃಷ್ಟಿಯಲ್ಲಿ ಎಲ್ಲಾ  ಮಹಿಳೆಯರು ಹಾಗೂ ಪುರುಷರಿಗೂ ಸಮಾನವಾಗಿ ಕಾಣಬೇಕು, ಎಲ್ಲಾ ಮಹಿಳೆಯರು ದೇಗುಲದ ಒಳಗಡೆ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT