ಶಬರಿಮಲೆ ದೇಗುಲ 
ದೇಶ

ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ಕೊಡಬೇಕು- ರಾಹುಲ್

ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.

ಇಂದೋರ್:  ಶಬರಿಮಲೆ ದೇಗುಲದ ಒಳಗಡೆ ಎಲ್ಲಾ ಮಹಿಳೆಯರಿಗೂ ಅವಕಾಶ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ಈ ವಿಚಾರದಲ್ಲಿ ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ಭಿನ್ನವಾಗಿದೆ.

 ಮಧ್ಯಪ್ರದೇಶದ ಇಂದೋರ್ ನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಇದೊಂದು ಭಾವಾನಾತ್ಮಕ ವಿಚಾರವಾಗಿದ್ದು,ಈ ವಿಚಾರದಲ್ಲಿ  ಕೇರಳ ಕಾಂಗ್ರೆಸ್ ಘಟಕದ ಅಭಿಪ್ರಾಯ ತಮ್ಮ ವೈಯಕ್ತಿಯ  ಆಲೋಚನೆ  ಬೇರೆ ಬೇರೆಯಾಗಿದೆ ಎಂದರು.

 ಶಬರಿಮಲೆ ದೇಗುಲ ಪ್ರವೇಶ ವಿಚಾರ ಕೇರಳ ಕಾಂಗ್ರೆಸ್ ಘಟಕಕ್ಕೆ ಭಾವನಾತ್ಮಕವಾಗಿದ್ದರೆ, ನನ್ನ ದೃಷ್ಟಿಯಲ್ಲಿ ಎಲ್ಲಾ  ಮಹಿಳೆಯರು ಹಾಗೂ ಪುರುಷರಿಗೂ ಸಮಾನವಾಗಿ ಕಾಣಬೇಕು, ಎಲ್ಲಾ ಮಹಿಳೆಯರು ದೇಗುಲದ ಒಳಗಡೆ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

ಚಿನ್ನಾಭರಣ ಖರೀದಿಸದಂತೆ ಮೋದಿ ಮನವಿ, ಪ್ರಧಾನಿ ಮಾತಿನ ಹಿಂದಿನ ಅರ್ಥವೇನು? ಇಲ್ಲಿದೆ ಉತ್ತರ

Madhya Pradesh: ಕುನೋ ಅಭಯಾರಣ್ಯಕ್ಕೆ ಮತ್ತೆರಡು ಚೀತಾಗಳ ಬಿಡುಗಡೆ, ಆಫ್ರಿಕನ್ ದೊಡ್ಡ ಬೆಕ್ಕುಗಳ ಸಂಖ್ಯೆ 53!

'ಡಿಂಪಲ್ ಕ್ವೀನ್' ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ: ರಚಿತಾ ರಾಮ್ ಸಿನಿಪಯಣಕ್ಕೆ ಶುಭಾಶಯಗಳ ಮಹಾಪೂರ!

SCROLL FOR NEXT