ಬೆಂಕಿ ನಂದಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ 
ದೇಶ

ಮುಂಬೈ: ಬಾಂದ್ರಾ ಸ್ಲಂ ನಲ್ಲಿ ಬೃಹತ್ ಅಗ್ನಿ ಅವಘಡ: ಸ್ಥಳಕ್ಕೆ 9 ಅಗ್ನಿಶಾಮಕ ವಾಹನ

ಮುಂಬಯಿಯ ಬಾಂದ್ರಾ ಸ್ಲಂ ನಲ್ಲಿ ಬಹತ್ ಪ್ರಮಾಣದ ಅಗ್ನಿ ಅವಘಡ ಸಂಬಂಧಿಸಿದೆ.ಇದೊಂದು ದೊಡ್ಡ ಮಟ್ಟದ ಅಗ್ನಿ ಆಕಸ್ಮಿಕವಾಗಿದ್ದು...

ಮುಂಬಯಿ: ಮುಂಬಯಿಯ ಬಾಂದ್ರಾ ಸ್ಲಂ ನಲ್ಲಿ ಬಹತ್ ಪ್ರಮಾಣದ ಅಗ್ನಿ ಅವಘಡ ಸಂಬಂಧಿಸಿದೆ.ಇದೊಂದು ದೊಡ್ಡ ಮಟ್ಟದ ಅಗ್ನಿ ಆಕಸ್ಮಿಕವಾಗಿದ್ದು, ಸ್ಥಳಕ್ಕೆ 9 ಅಗ್ನಿ ಶಾಮಕ ವಾಹನಗಳು ಆಗಮಿಸಿವೆ. 
ಬೆಳಗ್ಗೆ 11.50 ರ ಸುಮಾರಿಗೆ ನರ್ಗೀಸ್ ದತ್ ಸ್ಲಂ ನಲ್ಲಿ  ಈ ದುರಂತ ಸಂಭವಿಸಿದೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. 
ಸ್ಥಳಕ್ಕೆ ಮುಂಬಯಿ ಪೊಲೀಸರು ಆಗಮಿಸಿ, ಅಗ್ನಿ ಶಾಮಕ ದಳದ ಸಿಬ್ಬಂದಿ ಜೊತೆ ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದ್ದಾರೆ.
ಅಡುಗೆ ಅನಿಲ ಸ್ಪೋಟಗೊಂಡ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತೆದ. ಯಾವುದೇ ರೀತಿಯ ಹಾನಿಯಾದ ವರದಿಯಾಗಿಲ್ಲ,  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT