ಶಬರಿಮಲೆ 
ದೇಶ

ಶಬರಿಮಲೆ ತೀರ್ಪು ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದ ತನ್ನ

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದ ತನ್ನ ತೀರ್ಪು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀ ಕೋರ್ಟ್ ಬುಧವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಹಾಗೂ ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಕೆಎಂ ಜೋಸೆಫ್ ಅವರನ್ನೊಳಗೊಂಡ ಪೀಠ ತುರ್ತು ವಿಚಾರಣೆಗೆ ನಿರಾಕರಿಸಿದೆ.
ಶಬರಿಮಲೆ ದೇವಸ್ಥಾನ ಕೇವಲ ನವೆಂಬರ್ 5 ಮತ್ತು 6 ರಂದು ಮಾತ್ರ ಭಕ್ತರಿಗೆ ತೆರೆದಿರುತ್ತದೆ. ಹೀಗಾಗಿ ವಿಚಾರಣೆಯನ್ನು ನವೆಂಬರ್ 13ಕ್ಕೆ ನಿಗದಿಪಡಿಸಿರುವುದಾಗಿ ಕೋರ್ಟ್ ಅರ್ಜಿದಾರರ ಪರ ವಕೀಲರಿಗೆ ತಿಳಿಸಿದೆ.
ಸೆಪ್ಟೆಂಬರ್ 28ರಂದು ಅಂದಿನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ, ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ ಮಹತ್ವ ತೀರ್ಪು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT