ಸಾಂದರ್ಭಿಕ ಚಿತ್ರ 
ದೇಶ

ಸೇಲಂ ಬಳಿ ಭೀಕರ ರಸ್ತೆ ಅಪಘಾತ; ಕರ್ನಾಟಕ ಮೂಲದವರು ಸೇರಿ 7 ಮಂದಿ ಸಾವು

ತಿರುವಳ್ಳಗೆ ತೆರಳುತ್ತಿದ್ದ ಖಾಸಗಿ ಬಸ್ಸು ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ಸಿನ ನಡುವೆ ಸೇಲಂ ಬಳಿ ಮುಖಾಮುಖಿ ಡಿಕ್ಕಿಯುಂಟಾಗಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿದ್ದು ...

ಸೇಲಂ(ತಮಿಳುನಾಡು): ತಿರುವಳ್ಳಗೆ ತೆರಳುತ್ತಿದ್ದ ಖಾಸಗಿ ಬಸ್ಸು ಎದುರಿನಿಂದ ಬರುತ್ತಿದ್ದ ಇನ್ನೊಂದು ಖಾಸಗಿ ಬಸ್ಸಿನ ನಡುವೆ ಸೇಲಂ ಬಳಿ ಮುಖಾಮುಖಿ ಡಿಕ್ಕಿಯುಂಟಾಗಿ ಏಳು ಮಂದಿ ಪ್ರಯಾಣಿಕರು ಮೃತಪಟ್ಟಿದ್ದು ಅವರಲ್ಲಿ ಮೂವರು ಕರ್ನಾಟಕ ಮೂಲದವರು ಮತ್ತು ಇನ್ನು ನಾಲ್ವರು ಕೇರಳ ಮೂಲದವರಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ತಮಿಳುನಾಡಿನ ಸೇಲಂ ಬಳಿ ಶನಿವಾರ ನಸುಕಿನ ಜಾವ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರ ಗುರುತು ಸಿಗದಷ್ಟು ದೇಹಗಳು ಛಿದ್ರವಾಗಿದೆ. ಚಾಲಕನ ಅಜಾಗರೂಕತೆ ಮತ್ತು ನಿದ್ದೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಹೇಳಿದ್ದಾರೆ.

ಅಪಘಾತದಲ್ಲಿ 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುವ ಕೆಲಸ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT