ಸುಪ್ರೀಂಕೋರ್ಟ್ 
ದೇಶ

ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ: ಕೇಂದ್ರ ಸೇರಿ 5 ರಾಜ್ಯಗಳಿಗೆ 'ಸುಪ್ರೀಂ' ನೋಟಿಸ್

ಆಡಳಿತಾರೂಢ ಪಕ್ಷವು ರಾಜಕೀಯ ಉದ್ದೇಶಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸೇರಿ 6 ರಾಜ್ಯಗಳಿಗೆ ಸುಪ್ರೀಂಕೋರ್ಟ್...

ನವದೆಹಲಿ: ಆಡಳಿತಾರೂಢ ಪಕ್ಷವು ರಾಜಕೀಯ ಉದ್ದೇಶಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಕೇಂದ್ರ ಸೇರಿ 6 ರಾಜ್ಯಗಳಿಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್'ಡಿಎ ಸರ್ಕಾರ ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳು ತಮ್ಮ ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತದ್ದು, ಈ ಕುರಿತು ಆಡಳಿತಾರೂಢ ಪಕ್ಷಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಬುರಾರಿಯ ಆಮ್ ಆದ್ಮಿ ಪಕ್ಷದ ಶಾಸಕ ಸಂಜೀವ್ ಝಾ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 
ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಾಮೂರ್ತಿ ರಂಜನ್ ಗೊಗೊಯ್ ಅವರಿದ್ದ ಪೀಠ, ಮಾಹಿತಿ ಮತ್ತು ಪ್ರಸಾರ ಇಲಾಖೆ, ಬಿಜೆಪಿ ಹಾಗೂ ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಜಾರ್ಖಾಂಡ್, ಛತ್ತೀಸ್ಗಢ ಹಾಗೂ ತೆಲಂಗಾಣ ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT