ಸ್ವರಾ ಭಾಸ್ಕರ್ 
ದೇಶ

ಮಹಾತ್ಮಾ ಗಾಂಧಿ ಹತ್ಯೆ ವೇಳೆ ಸಂಭ್ರಮಿಸಿದ್ದವರು ಇಂದು ಅಧಿಕಾರದಲ್ಲಿದ್ದಾರೆ: ನಟಿ ವಿವಾದಾತ್ಮಕ ಹೇಳಿಕೆ

ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಹತ್ಯೆಯಾಗಿದ್ದ ವೇಳೆ ಸಂಭ್ರಮಿಸಿದ್ದವರು ಇಂದು ಅಧಿಕಾರದಲ್ಲಿದ್ದಾರೆ ಎಂದು ಬಾಲಿವುಡ್ ನಟಿ ಸ್ವರಾ ಭಾಸ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

ಮುಂಬೈ: ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಹತ್ಯೆಯಾಗಿದ್ದ ವೇಳೆ ಸಂಭ್ರಮಿಸಿದ್ದವರು ಇಂದು ಅಧಿಕಾರದಲ್ಲಿದ್ದಾರೆ ಎಂದು ಬಾಲಿವುಡ್ ನಟಿ ಸ್ವರಾ ಭಾಸ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವರಾ ಭಾಸ್ಕರ್ ಅವರು, ಈ ದೇಶದಲ್ಲಿ ಮಹಾತ್ಮಾ ಗಾಂಧಿ ಅವರಂತಹ ಮಹಾನ್ ವ್ಯಕ್ತಿಯ ಹತ್ಯೆ ಮಾಡಿದ್ದು ಈ ವೇಳೆ ಕೂಡ ಕೆಲವರು ಸಂಭ್ರಮಾಚರಣೆ ಮಾಡಿದ್ದರು. ಅಂತವರು ಇಂದು ಅಧಿಕಾರದಲ್ಲಿದ್ದು ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ. 
ಸ್ವರಾ ಭಾಸ್ಕರ್ ಅವರು ಈ ಹಿಂದೆ ನಮ್ಮದು ಹಿಪೊಕ್ರಸಿಯಿಂದ ಕೂಡಿ ಸಮಾಜ ಎಂದು ಹೇಳಿಕೆ ನೀಡಿದ್ದರು. ಇದೇ ಅಲ್ಲದೆ ಹಸ್ತಮೈಥುನವೆಂದರೆ ನಮ್ಮ ದೇಹ ಮತ್ತು ಲೈಂಗಿಕತೆಯ ಮೇಲೆ ನಮ್ಮದೇ ಅಧಿಕಾರ ಎಂಬ ವಿವಾದಿತ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT