ಸಂಗ್ರಹ ಚಿತ್ರ 
ದೇಶ

ಭೀಕರ ಅಪಘಾತ: ಗುಡ್ಡ ಕುಸಿದು ಪ್ರಪಾತಕ್ಕೆ ಉರುಳಿದ ಬಸ್, 13 ಯಾತ್ರಾರ್ಥಿಗಳ ದುರ್ಮರಣ!

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉತ್ತರಾಖಂಡ್ ನ ಉತ್ತರ ಕಾಶಿ ಜಿಲ್ಲೆಯಲ್ಲಿನ ಗಂಗೋತ್ರಿ ದೇವಸ್ಥಾನದ ದರ್ಶನ ಮಾಡಿ ಹಿಂದಿರುಗುವಾಗ ಟೆಂಪೊ ಟ್ರಾವೆಲರ್ ಮೇಲೆ ಗುಡ್ಡ...

ಡೆಹ್ರಾಡೂನ್: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉತ್ತರಾಖಂಡ್ ನ ಉತ್ತರ ಕಾಶಿ ಜಿಲ್ಲೆಯಲ್ಲಿನ ಗಂಗೋತ್ರಿ ದೇವಸ್ಥಾನದ ದರ್ಶನ ಮಾಡಿ ಹಿಂದಿರುಗುವಾಗ ಟೆಂಪೊ ಟ್ರಾವೆಲರ್ ಮೇಲೆ ಗುಡ್ಡ ಕುಸಿದು ಟೆಂಪೊ ಪ್ರಪಾತಕ್ಕೆ ಉರುಳಿದ ಪರಿಣಾಮ 13 ಯಾತ್ರಾರ್ಥಿಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. 
ಟೆಂಪೊ ಟ್ರಾವೆಲರ್ ನಲ್ಲಿ 15 ಜನರಿದ್ದು ಈ ಪೈಕಿ ಇಬ್ಬರು ಹುಡುಗಿಯರು ಗಂಭೀರವಾಗಿ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಲು ಮುಂದಾದರು. ಆದರೆ ಅಷ್ಟರಲ್ಲೇ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. 
ಈ ಭೀಕರ ಅಪಘಾತದಲ್ಲಿ 13 ಮಂದಿ ಯಾತ್ರಾರ್ಥಿಗಳು ದುರ್ಮರಣ ಹೊಂದಿದ್ದು ಈ ಬಗ್ಗೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT