ದೇಶದ ಆರ್ಥಿಕ ಬೆಳವಣಿಗೆ ಇಳಿಮುಖಕ್ಕೆ ರಘುರಾಮ್ ರಾಜನ್ ಕಾರಣ, ನೋಟು ನಿಷೇಧವಲ್ಲ’ 
ದೇಶ

ದೇಶದ ಆರ್ಥಿಕ ಬೆಳವಣಿಗೆ ಇಳಿಮುಖಕ್ಕೆ ರಘುರಾಮ್ ರಾಜನ್ ಕಾರಣ, ನೋಟು ನಿಷೇಧವಲ್ಲ’

ದೇಶದ ಆರ್ಥಿಕ ಬೆಳವಣಿಗೆ ಇಳಿಮುಖವಾಗುವುದಕ್ಕೆ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್ ಅವರ ನೀತಿಗಳೇ ಕಾರಣವೇ ಹೊರತು ನೋಟು ನಿಷೇಧವಲ್ಲ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್

ದೇಶದ ಆರ್ಥಿಕ ಬೆಳವಣಿಗೆ ಇಳಿಮುಖವಾಗುವುದಕ್ಕೆ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್ ಅವರ ನೀತಿಗಳೇ ಕಾರಣವೇ ಹೊರತು ನೋಟು ನಿಷೇಧವಲ್ಲ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ. 
ಆರ್ಥಿಕ ಬೆಳವಣಿಗೆ ಇಳಿಕೆಯಾಗುವುದಕ್ಕೆ ಎನ್ ಪಿಎಗಳು ಹೆಚ್ಚುತ್ತಿರುವುದೂ ಸಹ ಕಾರಣವಾಗಿದೆ. ರಘುರಾಮ್ ರಾಜನ್ ಆರ್ ಬಿಐ ಗೌರ್ನರ್ ಆಗಿದ್ದ ವೇಳೆ ಜಾರಿಗೆ ತರಲಾಗಿದ್ದ ನಿಯಮಗಳಿಂದ ಬ್ಯಾಂಕಿಂಗ್ ಕ್ಷೇತ್ರ ಉದ್ಯಮ ವಲಯಕ್ಕೆ ಸಾಲ ನೀಡುವುದನ್ನು ನಿಲ್ಲಿಸುವಂತೆ ಮಾಡಿತ್ತು.  ಒಟ್ಟು ವಸೂಲಾಗದ ಸಾಲ ಪ್ರಮಾಣ (ಜಿಎನ್ ಪಿಎ) 2018 ರ ಜೂ.30 ವರೆಗೆ ಶೇ.11.52 ರಷ್ಟಿದ್ದು, ಮಾರ್ಚ್ 2019 ವೇಳೆಗೆ ಶೇ.10 ರಷ್ಟಾಗಲಿದೆ.  ಬ್ಯಾಂಕಿಂಗ್ ಕ್ಷೇತ್ರದ ಅನುತ್ಪಾದಕ ಆಸ್ತಿ ಜೂನ್ ಅಂತ್ಯದ ವರೆಗೂ ಶೇ.5.92 ರಷ್ಟಿದ್ದು ವರ್ಷಾಂತ್ಯದ ವೇಳೆ ಶೇ.4.3 ರಷ್ಟಕ್ಕೆ ಇಳಿಯುವ ನಿರೀಕ್ಷೆ ಇದೆ. 
ವಸೂಲಾಗದೇ ಇರುವ ಸಾಲಕ್ಕೆ ಸಂಬಂಧಿಸಿದಂತೆ ಆರ್ ಬಿಐ ನ್ನು ಸಂಸತ್ ಸಮಿತಿಯೂ ಪ್ರಶ್ನಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ ರೂ. 8,500 ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು: ವಾರಸುದಾರರಿಗೆ ಪರಿಹಾರ ವಿತರಣೆ- ಸಿಎಂ ಸಿದ್ದರಾಮಯ್ಯ

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT