ಈಶಾನ್ಯ ರಾಜ್ಯದಿಂದ ಸಿಜೆಐ ಆಗುತ್ತಿರುವ ಮೊದಲ ನ್ಯಾಯಾಧೀಶ, ರಂಜನ್ ಗೋಗೋಯ್ ಹಿನ್ನೆಲೆ, ವಿವರ 
ದೇಶ

ಈಶಾನ್ಯ ರಾಜ್ಯದಿಂದ ಸಿಜೆಐ ಆಗುತ್ತಿರುವ ಮೊದಲ ನ್ಯಾಯಾಧೀಶ?, ರಂಜನ್ ಗೋಗೋಯ್ ಹಿನ್ನೆಲೆ, ವಿವರ

ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾಧೀಶರಾಗಿರುವ ರಂಜನ್ ಗೋಗೋಯ್ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾಗಲಿದ್ದು ಅ.03 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾಧೀಶರಾಗಿರುವ ರಂಜನ್ ಗೋಗೋಯ್ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾಗಲಿದ್ದು ಅ.03 ರಂದು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. 
ಈಶಾನ್ಯ ರಾಜ್ಯದಿಂದ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾಗುತ್ತಿರುವ ಮೊದಲ ವ್ಯಕ್ತಿ ನ್ಯಾ.ರಂಜನ್ ಗೊಗೋಯ್ ಆಗಿದ್ದಾರೆ. 1954 ರ ನವೆಂಬರ್ 18 ರಂದು ಜನಿಸಿದ ನ್ಯಾ. ರಂಜನ್ ಗೊಗೋಯ್ ಗುವಾಹಟಿ ಹೈಕೋರ್ಟ್ ನಲ್ಲಿ ಪ್ರಮುಖವಾಗಿ ಅಭ್ಯಾಸ ಮಾಡಿದರು. 2001 ರ ಫೆ.28 ರಂದು ಗೋಗೋಯ್ ಅವರನ್ನು ಶಾಶ್ವತ ನ್ಯಾಯಾಧೀಶರಾಗಿ ನೇಮಕ ಮಾಡಲಾಯಿತು. 
2011 ರ ಫೆ.12 ರಂದು ತರುಣ್ ಗೊಗೋಯ್ ಅವರು ಪಂಜಾಬ್ ಹಾಗೂ ಹರ್ಯಾಣ ಹೈಕೋರ್ಟ್ ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು.  2012 ರಲ್ಲಿ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡ ಗೊಗೋಯ್ ಅವರು ವಿಚಾರಣೆಗೆ ಬಂದಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಕ್ಕಾಗಿ ಅರ್ಜಿದಾರರಿಗೆ 5 ಲಕ್ಷ ದಂಡ ವಿಧಿಸಿದ್ದ ಮೊದಲ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದಾರೆ.
ಸರ್ಕಾರಿ ಜಾಹಿರಾತುಗಳಲ್ಲಿ ರಾಜಕಾರಣಿಗಳ ಫೋಟೊಗಳನ್ನು ಯದ್ವಾತದ್ವಾ ಬಳಕೆ ಮಾಡುವುದಕ್ಕೆ ಮೇ.2015 ರಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ನೀಡಿದ್ದವರು ರಂಜನ್ ಗೊಗೋಯ್ ಆಗಿದ್ದಾರೆ.  ಈ ವರ್ಷ ಅತಿ ಹೆಚ್ಚು ಸುದ್ದಿಯಾಗಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಪತ್ರಿಕಾಗೋಷ್ಠಿಯಲ್ಲಿ ರಂಜನ್ ಗೋಗೋಯ್ ಸಹ ಇದ್ದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...