ರಣದೀಪ್ ಸುರ್ಜೆವಾಲಾ 
ದೇಶ

ತೈಲ ದರ ಏರಿಕೆ ವಿರೋಧಿಸಿ ಸೆ.10ಕ್ಕೆ ಭಾರತ್ ಬಂದ್‌ಗೆ ಕಾಂಗ್ರೆಸ್ ಕರೆ!

ಅಡುಗೆ ಅನಿಲ, ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿರೋಧಿ ಕಾಂಗ್ರೆಸ್ ಸೆಪ್ಟೆಂಬರ್ 10ಕ್ಕೆ ಬಾರತ್ ಬಂದ್ ಗೆ ಕರೆ ನೀಡಿದೆ...

ನವದೆಹಲಿ: ಅಡುಗೆ ಅನಿಲ, ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿರೋಧಿ ಕಾಂಗ್ರೆಸ್ ಸೆಪ್ಟೆಂಬರ್ 10ಕ್ಕೆ ಬಾರತ್ ಬಂದ್ ಗೆ ಕರೆ ನೀಡಿದೆ. 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಈ ನಿಲುವು ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಲಿದೆ. ಹೀಗಾಗಿ ಎನ್ಡಿಎ ಸರ್ಕಾರದ ಈ ವರ್ತನೆಯನ್ನು ಖಂಡಿಸಿ ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್ ಗೆ ಕರೆ ನೀಡಿರುವುದಾಗಿ ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. 
ತೈಲ ದರ ಹೆಚ್ಚಳದ ಮೂಲಕ ಸುಮಾರು 11 ಲಕ್ಷ ಕೋಟಿಯಷ್ಟು ಲೂಟಿ ಮಾಡುತ್ತಿರುವ ಬಿಜೆಪಿಯ ವರ್ತನೆ ಹಾಗೂ ರಾಜ್ಯದಲ್ಲಿ ಅಬಕಾರಿ ಇಲಾಖೆ ಹೇರಿರುವ ಹೆಚ್ಚುವರಿ ತೆರಿಗೆ ನೀತಿ ವಿರೋಧಿಸಿ ಬಂದ್ ಗೆ ಕರೆ ನೀಡಿರುವುದಾಗಿ ಹೇಳಿದರು. 
ಭಾರತ್ ಬಂದ್ ಗೆ ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ನೀಡಬೇಕು. ಅಲ್ಲದೇ ಎಲ್ಲಾ ಎನ್ಜಿಓ ಹಾಗೂ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸುರ್ಜೆವಾಲಾ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bidadi Township Project: ಸಿಎಂ ಡಿಕೆ ಶಿವಕುಮಾರ್ ಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆಯವರೆಗೂ ಕಾಯುವೆ- ಕುಮಾರಸ್ವಾಮಿ

Op Sindoor: ವರ್ಷದ ಬಳಿಕ ಮಹತ್ವದ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸರ್ಕಾರ, ಆರು ಹುತಾತ್ಮ ಯೋಧರ ಹೆಸರು ಪ್ರಕಟ!

ಮುಂದಿನ ಚುನಾವಣೆಯಲ್ಲಿ ನೀನು ಸೋತರೆ HDK ಮನೆಯ ವಾಚ್ ಮೆನ್ ಆಗ್ತೀಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು

ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯಾವ ಪ್ರಯತ್ನವನ್ನೂ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ!

ಮಹಾರಾಷ್ಟ್ರದಲ್ಲಿ ಮತ್ತೆ ಆಪರೇಷನ್ ಟೈಗರ್?: ಸಂಸದರ ಆಯ್ತು, ಈಗ ಉದ್ಧವ್ ಠಾಕ್ರೆ ಪಕ್ಷದ ಶಾಸಕರ ಬುಟ್ಟಿಗೆ ಕೈಹಾಕಿದ ಶಿಂಧೆ ಬಣ!