ರಣದೀಪ್ ಸುರ್ಜೆವಾಲಾ 
ದೇಶ

ತೈಲ ದರ ಏರಿಕೆ ವಿರೋಧಿಸಿ ಸೆ.10ಕ್ಕೆ ಭಾರತ್ ಬಂದ್‌ಗೆ ಕಾಂಗ್ರೆಸ್ ಕರೆ!

ಅಡುಗೆ ಅನಿಲ, ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿರೋಧಿ ಕಾಂಗ್ರೆಸ್ ಸೆಪ್ಟೆಂಬರ್ 10ಕ್ಕೆ ಬಾರತ್ ಬಂದ್ ಗೆ ಕರೆ ನೀಡಿದೆ...

ನವದೆಹಲಿ: ಅಡುಗೆ ಅನಿಲ, ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆ ವಿರೋಧಿ ಕಾಂಗ್ರೆಸ್ ಸೆಪ್ಟೆಂಬರ್ 10ಕ್ಕೆ ಬಾರತ್ ಬಂದ್ ಗೆ ಕರೆ ನೀಡಿದೆ. 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಈ ನಿಲುವು ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಲಿದೆ. ಹೀಗಾಗಿ ಎನ್ಡಿಎ ಸರ್ಕಾರದ ಈ ವರ್ತನೆಯನ್ನು ಖಂಡಿಸಿ ಸೆಪ್ಟೆಂಬರ್ 10ಕ್ಕೆ ಭಾರತ್ ಬಂದ್ ಗೆ ಕರೆ ನೀಡಿರುವುದಾಗಿ ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. 
ತೈಲ ದರ ಹೆಚ್ಚಳದ ಮೂಲಕ ಸುಮಾರು 11 ಲಕ್ಷ ಕೋಟಿಯಷ್ಟು ಲೂಟಿ ಮಾಡುತ್ತಿರುವ ಬಿಜೆಪಿಯ ವರ್ತನೆ ಹಾಗೂ ರಾಜ್ಯದಲ್ಲಿ ಅಬಕಾರಿ ಇಲಾಖೆ ಹೇರಿರುವ ಹೆಚ್ಚುವರಿ ತೆರಿಗೆ ನೀತಿ ವಿರೋಧಿಸಿ ಬಂದ್ ಗೆ ಕರೆ ನೀಡಿರುವುದಾಗಿ ಹೇಳಿದರು. 
ಭಾರತ್ ಬಂದ್ ಗೆ ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ಬೆಂಬಲ ನೀಡಬೇಕು. ಅಲ್ಲದೇ ಎಲ್ಲಾ ಎನ್ಜಿಓ ಹಾಗೂ ಜನರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಸುರ್ಜೆವಾಲಾ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಹಾರ್ಮುಜ್ ಜಲಸಂಧಿಯಲ್ಲಿ ಮುಂದುವರೆದ ಉದ್ವಿಗ್ನತೆ; ಇರಾನ್‌-ಅಮೆರಿಕಾ ನಡುವೆ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಮಾತುಕತೆ..!

ದೇಶದ ಹಿತಾಸಕ್ತಿಯೇ ಮುಖ್ಯ, ಭಾರತದ ಪರವಾಗಿ ಲಾಬಿ ನಡೆಸುವಂತೆ ಅತ್ತೆ-ಮಾವ ಎಂದಿಗೂ ಒತ್ತಡ ಹೇರಿಲ್ಲ: H-1B ಕಠಿಣ ನಿಯಮ ಸಮರ್ಥಿಸಿಕೊಂಡ ಜೆಡಿ ವ್ಯಾನ್ಸ್..!

'ಹಾರ್ಮುಜ್ ಜಲಸಂಧಿ' ದಿಗ್ಬಂಧನ ನಡುವೆ ಟ್ರಂಪ್-ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ! ಏನೆಲ್ಲಾ ಮಾತುಕತೆ ಆಯ್ತು?

ಅಮೆರಿಕದ ಹಾರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕೆ ಅಂದಾಜು $435 ಮಿಲಿಯನ್ ನಷ್ಟ; ಆದರೂ ದೀರ್ಘಾವಧಿಯ ಬ್ಲಾಕೇಡ್ ಕಷ್ಟ!

ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಅವಘಡ, ಬಾಲಕಿ ಸಾವು, 9 ಮಂದಿಗೆ ಗಾಯ

SCROLL FOR NEXT