ಫಾರೂಕ್ ಅಬ್ದುಲ್ಲಾ 
ದೇಶ

ಮಹಾತ್ಮ ಗಾಂಧಿ ಮತ್ತು ನೆಹರು ಅವರ ಪ್ರಜಾಪ್ರಭುತ್ವ ಈಗ ಅಸ್ಥಿತ್ವದಲ್ಲಿಲ್ಲ: ಫಾರೂಕ್ ಅಬ್ದುಲ್ಲಾ

: ರಾಜಕಾರಣ ಕೆಟ್ಟದಲ್ಲ, ಆದರೆ ರಾಜಕಾರಣಿಗಳು ಕೆಟ್ಟವರಾಗಿರಬಹುದು ಎಂದು ಜಮ್ಮು ಕಾಶ್ಮೀರ ಮಾಜಿ ಸಿಎಂ ಫರಾಕ್ ಅಬ್ದುಲ್ಲಾ ಹೇಳಿದ್ದಾರೆ...

ನವದೆಹಲಿ: ರಾಜಕಾರಣ ಕೆಟ್ಟದಲ್ಲ, ಆದರೆ ರಾಜಕಾರಣಿಗಳು ಕೆಟ್ಟವರಾಗಿರಬಹುದು ಎಂದು ಜಮ್ಮು ಕಾಶ್ಮೀರ ಮಾಜಿ ಸಿಎಂ ಫರಾಕ್ ಅಬ್ದುಲ್ಲಾ  ಹೇಳಿದ್ದಾರೆ.
ದೆಹಲಿಯಲ್ಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ನಂತರ ನಡೆದ ಎಲ್ಲಾ ಚುನಾವಣೆಗಳು ಭಾರತವನ್ನು ಒಂದು  ಗೂಡಿಸುವ ಬದಲು ವಿಭಜಿಸುತ್ತಲೇ ಬಂದಿವೆ, ರಾಜಕೀಯ ಕೆಟ್ಟದ್ದಲ್ಲ, ರಾಜಕಾರಣಿಗಳು ಕೆಟ್ಟವರು ಎಂದು ಹೇಳಿದ್ದಾರೆ,
ನಮ್ಮಲ್ಲಿ ಕೆಲವರು ಜನರ  ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಾರೆ, ಇನ್ನೂ ಕೆಲವರು ಹಣ ಮಾಡಲು ಬರುತ್ತಾರೆ, ಪ್ರತಿ ಚುನಾವಣೆಯೂ ಭಾರತವನ್ನು ಒಗ್ಗೂಡಿಸುವ ಬದಲುಪ ವಿಭಜಿಸುತ್ತಲೇ ಬರುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ಮಸೀದಿ ದೇವಾಲಯಗಳಿಗಾಗಿ ನಾವು ಕಿತ್ತಾಡುತ್ತಿದ್ದೇವೆ,ಭಯ ಮತ್ತು ಸುಳ್ಳಿನ ನಡುವೆ ಬದುಕುತ್ತಿದ್ದೇವೆ, ನಾವು ಪ್ರಾಮಾಣಿಕವಾಗಿದ್ದರೇ ಗೆಲ್ಲಲು ಸಾಧ್ಯವಿಲ್ಲ, ಜನರಿಗಾಗಿ ನಾವು ಹೋರಾಟ ಮಾಡುತ್ತಿಲ್ಲ ಎಂದು ಹೇಳಿದ್ದಾರೆ,
ಮಹಾತ್ಮ ಗಾಂಧಿ ಮತ್ತು ಜವಹರ್ ಲಾಲು ನೆಹರು ಅವರ ಪ್ರಜಾಪ್ರಭುತ್ವ ಈಗ ಅಸ್ಥಿತ್ವದಲ್ಲಿಲ್ಲ ಎಂದು ಮತ್ತೊಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT