ಲಾಲೂ ಪ್ರಸಾದ್ ಯಾದವ್ 
ದೇಶ

ಜೈಲಿನಲ್ಲಿರುವ ಲಾಲೂ ಗೆ ಖಿನ್ನತೆ: ಮನೋ ವೈದ್ಯರ ಸಹಾಯ ಕೋರಲಿರುವ ರಿಮ್ಸ್ ಡಾಕ್ಟರ್

ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಖಿನ್ನತೆಯಿಂದು ಬಳಲುತ್ತಿದ್ದು ಅವರಿಗೆ .,..

ರಾಂಚಿ: ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್ ಖಿನ್ನತೆಯಿಂದು ಬಳಲುತ್ತಿದ್ದು ಅವರಿಗೆ ಮನೋವೈದ್ಯರ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ.
ಲಾಲೂ ಪ್ರಸಾದ್ ಅವರ ಮಧುಮೇಹ ಪ್ರಮಾಣ ಹಾಗೂ  ರಕ್ತದೊತ್ತಡದ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ರಿಮ್ಸ್ ಮುಖ್ಯಸ್ಥ ಆರ್ ಕೆ ಶ್ರೀವತ್ಸ ಹೇಳಿದ್ದಾರೆ, ಕಳೆದ ಶನಿವಾರದಿಂದ ಲಾಲೂ ಪ್ರಸಾಧ್ ಅಸಹಜವಾಗಿ ವರ್ತಿಸತ್ತಿದ್ದಾರೆ, ಅವರನ್ನು ಪರಿಶೀಲಿಸಿದಾಗ ಅವರು ಸಣ್ಣ ಪ್ರಮಾಣದ ಖಿನ್ನತೆಗೊಳಗಾಗಿರುವುದು ತಿಳಿದು ಬಂದಿದೆ ಎಂದು ವೈದ್ರು ತಿಳಿಸಿದ್ದಾರೆ,
ಅವರಿಗೆ ಕಾಲು ಊದಿಕೊಂಡಿದ್ದು, ಸರಿಯಾಗಿ ನಡೆಯಲು ಆಗುತ್ತಿಲ್ಲ, ಸದ್ಯ ಅವರನ್ನು ನೀಗದಲ್ಲಿರಿಸಲಾಗಿದ್ದು, ಮನೋವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುವುದು ಎಂದು ಹೇಳಿದ್ದಾರೆ,
ಲಾಲೂ ಪ್ರಸಾದ್ ಅವರ ಅನಾರೋಗ್ಯ ಸಂಬಂಧ ಎಲ್ಲಾ ವರದಿಗಳನ್ನು ಬಿಸ್ರಾ-ಮುಂಡಾ ಜೈಲಿನ ಮುಖ್ಯಸ್ಥರಿಗೆ ಕಳುಹಿಸಲಾಗಿದೆ. ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT