ಕಾರ್ತಿ ಚಿದಂಬರಂ 
ದೇಶ

ಕಾರ್ತಿ ಚಿದಂಬರಂ ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಗೆ ಇಡಿ ಮನವಿ

ರ್ಸೆಲ್- ಮ್ಯಾಕ್ಸಿಕ್ ಹಗರಣದಲ್ಲಿ ಮಾಜಿ ಹಣಕಾಸು ಸಚಿವ ಪಿ, ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ನೀಡಿರುವ ಮಧ್ಯಂತರ ಜಾಮೀನು ರದ್ಧುಗೊಳಿಸುವಂತೆ ...

ನವದೆಹಲಿ: ಏರ್ಸೆಲ್- ಮ್ಯಾಕ್ಸಿಕ್ ಹಗರಣದಲ್ಲಿ  ಮಾಜಿ ಹಣಕಾಸು ಸಚಿವ ಪಿ, ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ನೀಡಿರುವ ಮಧ್ಯಂತರ ಜಾಮೀನು ರದ್ಧುಗೊಳಿಸುವಂತೆ ಪಾಟಿಯಾಲಾ ಹೌಸ್ ಕೋರ್ಟ್ ಗೆ ಜಾರಿ ನಿರ್ದೇಶನಲಾಯ ಮನವಿ ಮಾಡಿದೆ. 
ತನಿಖೆಯ ದಿಪ್ಪು ತಪ್ಪಿಸುತ್ತಿರುವ ಕಾರ್ತಿ ಚಿದಂಬರಂ ತನಿಖೆಗೆ ಸಹಕರಿಸುವಂತೆ ಸೂಚಿಸಲು ಹೇಳಿದೆ,  ತನಿಖೆ ವೇಳೆ ಅಸಹಕಾರ ತೋರುತ್ತಿರುವ ಕಾರ್ತಿ ಕೆಲವೊಮ್ಮೆ ಸಿಟ್ಟಾಗುತ್ತಾರೆ, ಹಾಗಾಗಿ ಅವರ ಮಧ್ಯಂತರ ಜಾಮೀನನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿದೆ.
ವಿಚಾರಣೆ ವೇಳೆ ಕೇಳುವ ಪ್ರಶ್ನೆಗಳಿಗೆ ಅಸಂಬದ್ದವಾಗಿ ಉತ್ತರ ನೀಡುತ್ತಾರೆ, ಹೀಗಾಗಿ ಅವರನ್ನು ಕಸ್ಟಡಿಯೋಲ್ ವಿಚಾರಣೆಗೆ ಅನುಮುತಿ ನೀಡಬೇಕು ಎಂದು ಕೇಳಲಾಗಿದೆ, ಮಧ್ಯಾಹ್ನ 2 ಗಂಟೆ ದೆಹಲಿಯ ಪಾಟಿಯಾಲಾ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT