ಪ್ರಧಾನಿ ನರೇಂದ್ರ ಮೋದಿ ಸಂವಾದ 
ದೇಶ

ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವ ಧನ ಏರಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ. ಮುಂದಿನ ತಿಂಗಳಿನಿಂದ ಅವರಿಗೆ ನೀಡಲಾಗುವ ಗೌರವಧನವನ್ನು ಏರಿಸುವುದಾಗಿ  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಲ್ಲದೇ,  ಮಾನ್ಯತೆ ಪಡೆದ ಎಲ್ಲಾ ಆಶಾ ಕಾರ್ಯಕರ್ತೆಯರನ್ನು ಪ್ರಮುಖ ಸಾಮಾಜಿಕ ಸುರಕ್ಷತಾ ಯೋಜನೆ ವ್ಯಾಪ್ತಿಗೊಳಪಡಿಸಲಾಗುವುದು, ಪ್ರಧಾನಮಂತ್ರಿ ಜೀವನ್  ಜ್ಯೋತಿ ಭೀಮಾ ಹಾಗೂ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆಯಡಿ ಉಚಿತ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಸಾಮಾಜಿಕ ಆರೋಗ್ಯ  ಕಾರ್ಯಕರ್ತೆಯರು ವಿಮೆಗಾಗಿ ಯಾವುದೇ ಪ್ರೀಮಿಯಂ ಹಣ ಪಾವತಿಸುವಂತಿಲ್ಲ. ಆಕಸ್ಮಿಕ ಘಟನೆಗಳ ಸಂದರ್ಭದಲ್ಲಿ  4 ಲಕ್ಷ ರೂ ಪಡೆಯಲಿದ್ದಾರೆ ಎಂದು  ಆಶಾ, ಅಂಗನವಾಡಿ ಕಾರ್ಯಕರ್ತೆಯರ ಜೊತೆಗಿನ ಸಂವಾದದಲ್ಲಿ ನರೇಂದ್ರ ಮೋದಿ ಇಂದು  ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT