ಸಂಗ್ರಹ ಚಿತ್ರ 
ದೇಶ

ವಿಧಿಯಾಟದ ಮುಂದೆ ಯಾರೂ ಸಮರ್ಥರಲ್ಲ; 61 ಜನರ ಬಲಿ ಪಡೆದ ಬಸ್ ಚಾಲಕ ಪಡೆದಿದ್ರೂ ಅತ್ಯುತ್ತಮ ಚಾಲಕ ಪ್ರಶಸ್ತಿ!

ವಿಧಿಯಾಟದ ಮುಂದೆ ಯಾರೂ ಸಮರ್ಥರಲ್ಲ ಎಂಬುದು ಮತ್ತೊಮ್ಮೆ ರುಜುವಾತಾಗಿದೆ. ಹೌದು, ತೆಲಂಗಾಣದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 61 ಜನರು...

ಹೈದರಾಬಾದ್: ವಿಧಿಯಾಟದ ಮುಂದೆ ಯಾರೂ ಸಮರ್ಥರಲ್ಲ ಎಂಬುದು ಮತ್ತೊಮ್ಮೆ ರುಜುವಾತಾಗಿದೆ. ಹೌದು, ತೆಲಂಗಾಣದಲ್ಲಿ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 61 ಜನರು ಸಾವಿಗೀಡಾಗಿದ್ದು ಬಸ್ ನ ಚಾಲಕ ಅತ್ಯುತ್ತಮ ಚಾಲಕ ಪ್ರಶಸ್ತಿ ಸ್ವೀಕರಿಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ. 
ಬಸ್ ಚಾಲಕರಾಗಿದ್ದ ಶ್ರೀನಿವಾಸ್ ಅವರು ಬಸ್ ದುರಂತದಲ್ಲಿ ಮೃತಪಟ್ಟಿದ್ದು ಕಳೆದ ತಿಂಗಳಷ್ಟೇ ಅತ್ಯುತ್ತಮ ಚಾಲಕ ಪ್ರಶಸ್ತಿ ಪಡೆದುದಲ್ಲದೆ, ಈ ಹಿಂದೆ ಇಂಧನ ದಕ್ಷತೆಗಾಗಿ ಪುರಸ್ಕೃತರಾಗಿದ್ದರು. 
ಇನ್ನೊಂದೆಡೆ ಬಸ್ ದುರಂತಕ್ಕೆ ಇಂಧನ ಉಳಿಸಲು ಬಸ್ ಚಾಲಕ ಶಾರ್ಟ್ ಕಟ್ ತೆಗೆದುಕೊಂಡಿರುವುದೇ ಕಾರಣವಿರಬಹುದೇ ಎಂಬ ವರದಿಗಳು ಕೇಳಿಬಂದಿದ್ದು ಇದನ್ನು  ಟಿಎಸ್ಆರ್ಟಿಸಿ ಸಿಬ್ಬಂದಿ ನಿರಾಕರಿಸಿದ್ದಾರೆ. 
ಏನೇ ಆಗಲಿ ಅತ್ಯುತ್ತಮ ಚಾಲಕ ಪ್ರಶಸ್ತಿ ಪಡೆದ ಚಾಲಕನಿಂದಲೇ ಭೀಕರ ಅಪಘಾತ ಸಂಭವಿಸಿ 61 ಜನರ ಪ್ರಾಣ ಹೋಗಿರುವುದು ಮಾತ್ರ ದುರಾದುಷ್ಟಕರ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT