ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಮಮತಾ ಚಿಕಾಗೋ ಭೇಟಿಗೆ ಕೇಂದ್ರ ನಕಾರ: ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಸಮಾವೇಶಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ವರದಿಗಳನ್ನು ವಿದೇಶಾಂಗ ಸಚಿವಾಲಯ ಶುಕ್ರವಾರ ತಿರಸ್ಕರಿಸಿದೆ...

ನವದೆಹಲಿ: ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ವಿಶ್ವ ಹಿಂದೂ ಸಮಾವೇಶಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ವರದಿಗಳನ್ನು ವಿದೇಶಾಂಗ ಸಚಿವಾಲಯ ಶುಕ್ರವಾರ ತಿರಸ್ಕರಿಸಿದೆ.  
ಈ ಕುರಿತಂತೆ ಸ್ಪಷ್ಟನೆ ನೀಡಿರುವ ಸಚಿವಾಲಯ, ಚಿಕಾಗೋದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿಯವರು ಭೇಟಿ ನೀಡುವ ಕುರಿತು ಯಾವುದೇ ರೀತಿಯ ಮನವಿಗಳು ಸಚಿವಾಲಯಕ್ಕೆ ಬಂದಿರಲಿಲ್ಲ. ಹೀಗಾಗಿ ಅನುಮತಿ ನಿರಾಕರಿಸಿರುವ ವರದಿಗಳು ಆಧಾರರಹಿತವಾದದ್ದು ಎಂದು ಹೇಳಿದೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಟಿಎಂಸಿ ನಾಯಕ ಡೆರೆಕ್ ಓಬ್ರಿನ್ ಅವರು, ವಿವೇಕಾನಂದ ವೇದಾಂತ ಸಂಸ್ಥೆ ಮುಖ್ಯಮಂತ್ರಿ ಮಮತಾ ಅವರನ್ನು ಆಹ್ವಾನಿಸಿತ್ತು. ಇದಕ್ಕೆ ಸಿಎಂ ಕೂಡ ಒಪ್ಪಿಗೆ ನೀಡಿದ್ದರು. ಆದರೆ, ಬಿಜೆಪಿ- ಆರ್'ಎಸ್ಎಶ್ ಪ್ರಮುಖ ಕಾರ್ಯಕ್ರಮಗಳಲ್ಲಿ ತಮ್ಮವರನ್ನೇ ಆಯ್ಕೆ ಮಾಡುತ್ತವೆ. ಇದೇ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಭಾಗವಹಿಸಿದ್ದರು. ಹೀಗಾಗಿ ಚಿಕಾಗೋ ಕಾರ್ಯಕ್ರಮಕ್ಕೆ ಹೋಗದಂತೆ ಒತ್ತಡ ಹಾಕಿದ್ದರಿಂದ ಮಮತಾ ಅವರು ಪ್ರವಾಸ ಕೈಬಿಟ್ಟಿದ್ದಾರೆಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel