ಚುನಾವಣೆಯಲ್ಲಿ ಹಣದ ದುರ್ಬಳಕೆ ತಡೆಯಲು ಸದ್ಯದ ಕಾನೂನು ಸಾಲದು: ಚುನಾವಣಾ ಆಯುಕ್ತ: ಮುಖ್ಯ ಚುನಾವಣಾ ಆಯುಕ್ತ 
ದೇಶ

ಚುನಾವಣೆಯಲ್ಲಿ ಹಣದ ದುರ್ಬಳಕೆ ತಡೆಯಲು ಸದ್ಯದ ಕಾನೂನು ಸಾಲದು: ಮುಖ್ಯ ಚುನಾವಣಾ ಆಯುಕ್ತ

ಭಾರತದ ಚುನಾವಣಾ ಪ್ರಜಾಪ್ರಭುತ್ವಕ್ಕೆ ಇರುವ ಸವಾಲುಗಳು ಎಂಬ ವಿಷಯದ ಬಗ್ಗೆ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಒಪಿ ರಾವತ್, ಈಗಿರುವ ಕಾನೂನು ಚುನಾವಣೆಗಳಲ್ಲಿ ಹಣದ...

ನವದೆಹಲಿ: ಸದ್ಯದಲ್ಲೇ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನವಾಣೆ, 2019 ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಚುನವಾಣೆಗಳಲ್ಲಿ ಹಣದ ದುರ್ಬಳಕೆ ತಡೆಯುವುದು ಚುನಾವಣಾ ಆಯೋಗಕ್ಕೆ ಇರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. 
ಭಾರತದ ಚುನಾವಣಾ ಪ್ರಜಾಪ್ರಭುತ್ವಕ್ಕೆ ಇರುವ ಸವಾಲುಗಳು ಎಂಬ ವಿಷಯದ ಬಗ್ಗೆ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಒಪಿ ರಾವತ್, ಈಗಿರುವ ಕಾನೂನು ಚುನಾವಣೆಗಳಲ್ಲಿ ಹಣದ ದುರ್ಬಳಕೆಯನ್ನು ತಡೆಯುವುದಕ್ಕೆ ಸಾಲುವುದಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಕೇಂಬ್ರಿಡ್ಜ್ ಅನಾಲಿಟಿಕಾ ರೀತಿಯ ಡಾಟಾ ಸಂಗ್ರಹ ಮಾಡುವ ಸಂಸ್ಥೆಗಳ ಬಗ್ಗೆಯೂ ಒಪಿ ರಾವತ್ ಮಾತನಾಡಿದ್ದು, ಡಾಟಾ ಸಂಗ್ರಹ, ಸುಳ್ಳು ಸುದ್ದಿಗಳು ದೇಶದ ಚುನಾವಣಾ ಪ್ರಕ್ರಿಯೆಗೆ ಮಾರಕವಾದದ್ದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT