ಚುನಾವಣೆಯಲ್ಲಿ ಹಣದ ದುರ್ಬಳಕೆ ತಡೆಯಲು ಸದ್ಯದ ಕಾನೂನು ಸಾಲದು: ಚುನಾವಣಾ ಆಯುಕ್ತ: ಮುಖ್ಯ ಚುನಾವಣಾ ಆಯುಕ್ತ 
ದೇಶ

ಚುನಾವಣೆಯಲ್ಲಿ ಹಣದ ದುರ್ಬಳಕೆ ತಡೆಯಲು ಸದ್ಯದ ಕಾನೂನು ಸಾಲದು: ಮುಖ್ಯ ಚುನಾವಣಾ ಆಯುಕ್ತ

ಭಾರತದ ಚುನಾವಣಾ ಪ್ರಜಾಪ್ರಭುತ್ವಕ್ಕೆ ಇರುವ ಸವಾಲುಗಳು ಎಂಬ ವಿಷಯದ ಬಗ್ಗೆ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಒಪಿ ರಾವತ್, ಈಗಿರುವ ಕಾನೂನು ಚುನಾವಣೆಗಳಲ್ಲಿ ಹಣದ...

ನವದೆಹಲಿ: ಸದ್ಯದಲ್ಲೇ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನವಾಣೆ, 2019 ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಚುನವಾಣೆಗಳಲ್ಲಿ ಹಣದ ದುರ್ಬಳಕೆ ತಡೆಯುವುದು ಚುನಾವಣಾ ಆಯೋಗಕ್ಕೆ ಇರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ. 
ಭಾರತದ ಚುನಾವಣಾ ಪ್ರಜಾಪ್ರಭುತ್ವಕ್ಕೆ ಇರುವ ಸವಾಲುಗಳು ಎಂಬ ವಿಷಯದ ಬಗ್ಗೆ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಒಪಿ ರಾವತ್, ಈಗಿರುವ ಕಾನೂನು ಚುನಾವಣೆಗಳಲ್ಲಿ ಹಣದ ದುರ್ಬಳಕೆಯನ್ನು ತಡೆಯುವುದಕ್ಕೆ ಸಾಲುವುದಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಕೇಂಬ್ರಿಡ್ಜ್ ಅನಾಲಿಟಿಕಾ ರೀತಿಯ ಡಾಟಾ ಸಂಗ್ರಹ ಮಾಡುವ ಸಂಸ್ಥೆಗಳ ಬಗ್ಗೆಯೂ ಒಪಿ ರಾವತ್ ಮಾತನಾಡಿದ್ದು, ಡಾಟಾ ಸಂಗ್ರಹ, ಸುಳ್ಳು ಸುದ್ದಿಗಳು ದೇಶದ ಚುನಾವಣಾ ಪ್ರಕ್ರಿಯೆಗೆ ಮಾರಕವಾದದ್ದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT