ಸಂಗ್ರಹ ಚಿತ್ರ 
ದೇಶ

ಭಯಾನಕ ವಿಡಿಯೋ: ಗಣಪತಿ ಮೂರ್ತಿ ವಿಸರ್ಜನೆ ವೇಳೆ ಕಣ್ಣ ಮುಂದೆ ನಾಲ್ವರು ಜಲಸಮಾಧಿ!

ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮಿಸಿದ್ದ ಯುವಕರು ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗುತ್ತಿರುವ ವಿಡಿಯೋ ಭಯಾನಕವಾಗಿದೆ...

ಗ್ವಾಲಿಯಾರ್(ಮಧ್ಯಪ್ರದೇಶ): ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಂಭ್ರಮಿಸಿದ್ದ ಯುವಕರು ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗುತ್ತಿರುವ ವಿಡಿಯೋ ಭಯಾನಕವಾಗಿದೆ. 
ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಕೆರೆಯಲ್ಲಿ ಯುವಕರು ಗಣಪತಿ ವಿಸರ್ಜನೆಗೆ ತೆರಳಿದ್ದಾರೆ. ಈ ವೇಳೆ ನಾಲ್ವರು ಯುವಕರು ಕೆರೆಯಲ್ಲಿ ಮುಳುಗಿದ್ದಾರೆ. ಇದನ್ನು ಸ್ಥಳೀಯೊಬ್ಬರು ಚಿತ್ರೀಕರಿಸಿದ್ದು ವಿಡಿಯೋ ದೃಶ್ಯಗಳು ಎದೆ ನಡುಗಿಸುತ್ತದೆ. 
ಮೃತರನ್ನು ಅಜಯ್ ಪಾಲ್, ಸತೀಶ್ ಬಾಘೆಲ್, ಸೂರಜ್ ಪಾಲ್ ಹಾಗೂ ಶುಭಂ ಗೌರ್ ಎಂದು ಗುರುತಿಸಲಾಗಿದೆ. ಮಹಾರಾಜಪುರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 
ಗಣಪತಿ ಮೂರ್ತಿಯನ್ನು ಮುಳುಗಿಸಲು ಕೊಂಚ ದೂರ ತೆರಳಿದ್ದ ಯುವಕರಲ್ಲಿ ಇಬ್ಬರು ಅಲ್ಲೇ ಮುಳುಗಿದ್ದಾರೆ. ಇವರ ರಕ್ಷಣೆಗಾಗಿ ಬಂದ ಮತ್ತಿಬ್ಬರು ಯುವಕರು ಸಹ ಮುಳುಗಿದ್ದಾರೆ. ನೋಡ ನೋಡುತ್ತಿದ್ದಂತೆ ನಾಲ್ವರು ಯುವಕರು ಜಲಸಮಾಧಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT