ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ 
ದೇಶ

ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ

ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಸ್ಲಾಮಾಬಾದ್: ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನ, " ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ. ಮಾತುಕತೆ ರದ್ದುಗೊಳಿಸುವುದಕ್ಕೆ ಭಾರತ ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲ. ಬಿಎಸ್ ಎಫ್ ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡವೇನು ಇಲ್ಲ" ಎಂದು ಪಾಕಿಸ್ತಾನ ಹೇಳಿದೆ.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕ್ ಬೆಂಬಲಿತ ಉಗ್ರರ ಸಮಸ್ಯೆ ಉಲ್ಬಣವಾಗುತ್ತಿದ್ದು, ಪೊಲೀಸರನ್ನು ಉಗ್ರರು ಹತ್ಯೆ ಮಾಡಿದ ಬೆನ್ನಲ್ಲೆ ಭಾರತ, ಪಾಕಿಸ್ತಾನದೊಂದಿಗಿನ ಮಾತುಕತೆಯನ್ನು ರದ್ದುಗೊಳಿಸಿತ್ತು. ಭಾರತ ಮಾತುಕತೆ ರದ್ದುಗೊಳಿಸುವುದಕ್ಕೆ ಕಾರಣ ಎಂದು ಹೇಳಲಾಗುತ್ತಿರುವ ಘಟನೆಗಳು, ಭಾರತ ಮಾತುಕತೆಗೆ ಒಪ್ಪಿಗೆ ಸೂಚಿಸುವ ಮುನ್ನವೇ ನಡೆದಿರುವ ಘಟನೆಗಳಾಗಿವೆ ಆದರೆಮ್ ಭಾರತ ಮತ್ತೊಮ್ಮೆ ಮಾತುಕತೆ ನಿರಾಕರಿಸುವ ಮೂಲಕ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ, ಇದರಿಂದ ಪಾಕಿಸ್ತಾನಕ್ಕೆ ತೀವ್ರ ಬೇಸರ ಉಂಟಾಗಿದೆ ಎಂದು ಪಾಕ್ ಸರ್ಕಾರ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT