ಇಂಡೋ-ಪಾಕ್ ಮಾತುಕತೆ ರದ್ದುಗೊಳ್ಳಲು ಐಎಸ್ಐ ನ ಈ ಒಂದು ಸಂದೇಶ ಕಾರಣ! 
ದೇಶ

ಇಂಡೋ-ಪಾಕ್ ಮಾತುಕತೆ ರದ್ದುಗೊಳ್ಳಲು ಐಎಸ್ಐ ನ ಈ ಒಂದು ಸಂದೇಶ ಕಾರಣ!

ಭಾರತ-ಪಾಕಿಸ್ತನ ದ್ವಿಪಕ್ಷೀಯ ಮಾತುಕತೆ ರದ್ದುಗೊಳ್ಳುವುದಕ್ಕೆ ಐಎಸ್ಐ ನ ಈ ಒಂದು ಸಂದೇಶವೇ ಕಾರಣ ಎಂದು ಹೇಳಲಾಗುತ್ತಿದೆ.

ನವದೆಹಲಿ: ಭಾರತ-ಪಾಕಿಸ್ತನ ದ್ವಿಪಕ್ಷೀಯ ಮಾತುಕತೆ ರದ್ದುಗೊಳ್ಳುವುದಕ್ಕೆ ಐಎಸ್ಐ ನ ಈ ಒಂದು ಸಂದೇಶವೇ ಕಾರಣ ಎಂದು ಹೇಳಲಾಗುತ್ತಿದೆ. 
ಎಸ್ ಪಿಒ ಗಳನ್ನು ಅಪಹರಿಸಿ  ಹತ್ಯೆ ಮಾಡುವಂತೆ ಐಎಸ್ಐ ಭಯೋತ್ಪಾದಕರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿರುವುದು ಭಾರತದ ಗಮನಕ್ಕೆ ಬಂದಿದ್ದು, ಇದೇ ಕಾರಣದಿಂದಾಗಿ ಭಾರತ ಪಾಕಿಸ್ತಾನದ ಜತೆ  ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿದೆ. 
ಅಧಿಕೃತ ಮಾಹಿತಿಯ ಪ್ರಕಾರ ಎಸ್ ಪಿಒ ಗಳನ್ನು ಹತ್ಯೆ ಮಾಡುವುದಕ್ಕೆ ಐಎಸ್ಐ ಸಂದೇಶ ನೀಡಿರುವುದು ಸ್ಪಷ್ಟವಾದ ಬಳಿಕ ಭಾರತ ಪಾಕ್ ಜೊತೆ ಮಾತುಕತೆ ನಡೆಸಲು ನಿರಾಕರಿಸಿದೆ.  ಇದಕ್ಕೂ ಮುನ್ನ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವರ ಮಾತುಕತೆ ನಿಗದಿಯಾಗಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT