ಅಮೋಲ್ ಪಾಲೇಕರ್, ನಾಸಿರುದ್ದೀನ್ ಶಾ ಹಾಗೂ ಗಿರೀಶ್ ಕಾರ್ನಾಡ್ 
ದೇಶ

ವಿರೋಧಿಗಳಿಗೆ ಸೆಡ್ಡು ಹೊಡೆಯಲು ಬಿಜೆಪಿ ಪರ ಅಭಿಯಾನ ಆರಂಭಿಸಿದ ಕಲಾವಿದರೂ, ಮೋದಿಗೆ ಸಿಕ್ಕ ಬೆಂಬಲ?

ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ರಂಗಭೂಮಿ ಕಲಾವಿದರರು ಅಭಿಮಾನ ಆರಂಭಿಸಿದ್ದು...

ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ರಂಗಭೂಮಿ ಕಲಾವಿದರರು ಅಭಿಮಾನ ಆರಂಭಿಸಿದ್ದು ಇದರಲ್ಲಿ ವಿರೋಧಗಿಂತ ಬಿಜೆಪಿ ಪರವಾಗಿ ಮತ ಚಲಾಯಿಸಿರುವವರ ಸಂಖ್ಯೆ ಹೆಚ್ಚಾಗಿದೆ.
ಪಂಡಿತ್ ಜಾಸ್ ರಾಜ್, ವಿವೇಕ್ ಒಬರಾಯ್ ಮತ್ತು ರಿಟಾ ಗಂಗೂಲಿ ಸೇರಿದಂತೆ 900ಕ್ಕೂ ಹೆಚ್ಚು ಕಲಾವಿದರೂ ಬಿಜೆಪಿ ಪರ ಅಭಿಯಾನ ಆರಂಭಿಸಿದ್ದು ನಮಗೆ ಮಜಬೂತ್ ಸರ್ಕಾರ ಬೇಕೇ ಹೊರತು ಮಜಬೂರ್ ಸರ್ಕಾರ ಬೇಡ ಎಂದು ಹೇಳಿದ್ದಾರೆ.
ಕಲಾವಿದರೂ ಜನರಿಗೆ ಯಾವುದೇ ಒತ್ತಡ ಹಾಗೂ ಪೂರ್ವಗ್ರಹ ಪೀಡಿತರಾಗಿ ಮತ ಚಲಾಯಿಸಬೇಡಿ. ನಮ್ಮ ದೇಶಕ್ಕೆ ಬಲಿಷ್ಠ ಪ್ರಧಾನಿ ಬೇಕು. ಭಯೋತ್ಪಾದನೆಯನ್ನು ನಿಗ್ರಹಿಸಬೇಕಾದರೇ ನಮಗೆ ಮಜಬೂತ್ ಸರ್ಕಾರ ಬೇಕು ಎಂದು ಹೇಳಿದ್ದಾರೆ. 
ಈ ಹಿಂದೆ 600ಕ್ಕೂ ಹೆಚ್ಚು ಕಲಾವಿದರೂ ಅಭಿಯಾನ ಪ್ರಾರಂಭಿಸಿದ್ದ ಗಿರೀಶ್ ಕಾರ್ನಾಡ್, ಅರುಂಧತಿ ರಾಯ್, ಅಮೋಲ್ ಪಾಲೇಕರ್, ನಾಸೀರುದ್ದೀನ್ ಶಾ ಮತ್ತು ಉಶಾ ಗಂಗೂಲಿ ಸೇರಿದಂತೆ ಹಲವು ಕಲಾವಿದರು ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT