ಕಮಲ್ ನಾಥ್ 
ದೇಶ

ಕಾಂಗ್ರೆಸ್ ಬಹುಮತ ಪಡೆಯಲ್ಲ, ಮೈತ್ರಿ ಅತ್ಯವಶ್ಯಕ- ಕಮಲ್ ನಾಥ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

ಮಧ್ಯಪ್ರದೇಶ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

ಬಿಜೆಪಿ ಬಹುಮತ ಪಡೆಯದಿದ್ದರೆ  ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಅದನ್ನು ಹೊರತುಪಡಿಸಿದತೆ ಮೈತ್ರಿ ರಚನೆಗೆ ಇನ್ನಿತರ ದೊಡ್ಡ ರಾಜಕೀಯ ಪಕ್ಷಗಳಿಲ್ಲ ಎಂದು ಅವರು ಹೇಳಿದ್ದಾರೆ.

ನಾವು ಉತ್ತಮವಾದ ಕೆಲಸವನ್ನೇ ಮಾಡುತ್ತಿದ್ದೇವೆ. ಆದರೆ, ಬಹುಮತ ಗಳಿಸುವಲ್ಲಿ ವಿಫಲವಾದಲ್ಲಿ  ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದಿದ್ದಾರೆ.

ಪ್ರಸ್ತುತ ಬಿಜೆಪಿ ವಿರೋಧ, ಬಿಜೆಪಿ ಪರ ಎಂಬ ಎರಡು ವಿಧಗಳಿವೆ. ಬಿಜೆಪಿ ಪರ ಸಂಖ್ಯೆ ಕಡಿಮೆ ಇದೆ . ಆದರೆ, ಬಿಜೆಪಿ ವಿರೋಧಿ ಗುಂಪು  ಅದರ ರಾಜಕೀಯ ನೀತಿ ವಿರುದ್ಧವಾಗಿರುವುದಾಗಿ . ಕಾಂಗ್ರೆಸ್  ಪಕ್ಷಕ್ಕೆ ಬಹುಮತ ಬಂದರೆ ರಾಹುಲ್ ಗಾಂಧಿ ಖಂಡತವಾಗಿ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್