ನವದೆಹಲಿ: ಆರ್ಥಿಕ ಅಪರಾಧಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 13ಕ್ಕೆ ಮುಂದೂಡಿದೆ.
ವಿಜಯ್ ಮಲ್ಯ ಬ್ಯಾಂಕ್ ನಲ್ಲಿ ಮಾಡಿದ್ದ ಸಾಲ ಹಿಂಪಡೆಯಲು ಸರ್ಕಾರ ಅವರ ಒಡೆತನದ ಕಂಪೆನಿಗಳಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸರ್ಕಾರ ಮುಂದಾಗಿತ್ತು.
ಇದನ್ನು ಪ್ರಶ್ನಿಸಿ ವಿಜಯ್ ಮಲ್ಯ ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದ್ದರು.