ಕುಲಭೂಷಣ್ ಜಾಧವ್ 
ದೇಶ

ಕುಲಭೂಷಣ್ ಜಾಧವ್ ಗೆ ಅಡೆತಡೆಯಿಲ್ಲದ ರಾಯಬಾರ ಪ್ರವೇಶಕ್ಕೆ ಭಾರತದ ಕೋರಿಕೆ

ಪಾಕಿಸ್ತಾನದಲ್ಲಿರುವ ಭಾರತದ ನೌಕಪಡೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಅಡೆತಡೆಯಿಲ್ಲದ ರಾಯಬಾರ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕೆಂದು ಭಾರತ ಪಾಕಿಸ್ತಾನವನ್ನು ಕೋರಿದೆ.

ನವದೆಹಲಿ: ಪಾಕಿಸ್ತಾನದಲ್ಲಿರುವ ಭಾರತದ ನೌಕಪಡೆ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಅಡೆತಡೆಯಿಲ್ಲದ ರಾಯಬಾರ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕೆಂದು ಭಾರತ ಪಾಕಿಸ್ತಾನವನ್ನು ಕೋರಿದೆ.
ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶದಂತೆ ಯಾವುದೇ ಆತಂಕ ಮತ್ತು ಪ್ರತೀಕಾರವಿಲ್ಲದ ವಾತಾವರಣದಲ್ಲಿ ಕುಲಭೂಷಣ್ ಜಾಧವ್ ಅವರಿಗೆ ರಾಯಬಾರ ಪ್ರವೇಶ ಒದಗಿಸಬೇಕು ಎಂದು ಕೋರಲಾಗಿದೆ ಪಾಕಿಸ್ತಾನದ ಪ್ರತಿಕ್ರಿಯೆಗಾಗಿ ಭಾರತ ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ 18 ರಂದು ಪಾಕಿಸ್ತಾನವು ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪಿನ ಅನುಸರವಾಗಿ ಜಾಧವ್ ಗೆ ವಿಯೆನ್ನಾ ಸಮಾವೇಶದ ಅಡಿಯಲ್ಲಿ ತನ್ನ ಹಕ್ಕುಗಳ ಬಗ್ಗೆ ತಿಳಿಸಲಾಗಿದೆ ಎಂದು ಘೋಷಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT