ಸಂಸತ್ ಕಲಾಪ ಮುಗಿದಿಲ್ಲ ಸೋಮವಾರ, ಮಂಗಳವಾರದವರೆಗೆ ಕಾದು ನೋಡಿ: ಜಮ್ಮು-ಕಾಶ್ಮೀರ ರಾಜ್ಯಪಾಲರ ಮಾರ್ಮಿಕ ನುಡಿ! 
ದೇಶ

ಸಂಸತ್ ಕಲಾಪ ಮುಗಿದಿಲ್ಲ ಸೋಮವಾರ, ಮಂಗಳವಾರದವರೆಗೆ ಕಾದು ನೋಡಿ: ಜಮ್ಮು-ಕಾಶ್ಮೀರ ರಾಜ್ಯಪಾಲರ ಮಾರ್ಮಿಕ ನುಡಿ!

ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜನೆ ಮಾಡಿರುವುದು ಈ ವಿಷಯದ ಬಗ್ಗೆ ದೇಶದ ಗಮನ ಕೇಂದ್ರೀಕೃತವಾಗುವಂತೆ ಮಾಡಿದೆ. ಈ ನಡುವೆ ಜಮ್ಮು-ಕಾಶ್ಮೀರ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶ್ರೀನಗರ: ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜನೆ ಮಾಡಿರುವುದು ಈ ವಿಷಯದ ಬಗ್ಗೆ ದೇಶದ ಗಮನ ಕೇಂದ್ರೀಕೃತವಾಗುವಂತೆ ಮಾಡಿದೆ. ಈ ನಡುವೆ ಜಮ್ಮು-ಕಾಶ್ಮೀರ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. 
ಕಾಶ್ಮೀರಕ್ಕೆ ಸಂಬಂಧಿಸಿದ ಊಹಾಪೋಹಗಳ ಬಗ್ಗೆ ಮಾತನಾಡಿರುವ ರಾಜ್ಯಪಾಲ ಸತ್ಯಪಾಲ್ ಮಲೀಕ್, ಊಹಾಪೋಹಗಳಿಗೆ ಕಿವಿಗೊಡುವುದರ ಬದಲು ಸೋಮವಾರ, ಮಂಗಳವಾರದವರೆಗೂ ಕಾದು ನೋಡಿ, ಜಮ್ಮು-ಕಾಶ್ಮೀರದಲ್ಲಿ ಏನೇ ನಡೆದರೂ ಸಹ ರಹಸ್ಯವಾಗಿ ನಡೆಯುವುದಿಲ್ಲ, ಯಾವುದೇ ನಿರ್ಧಾರ ತೆಗೆದುಕೊಂಡರೂ ಅದರ ಬಗ್ಗೆ ಚರ್ಚೆ ನಡೆಯಲಿದೆ, ಆದ್ದರಿಂದ ವದಂತಿಗಳಿಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. 
ಸಂಸತ್ ಕಲಾಪ ಇನ್ನೂ ಮುಗಿದಿಲ್ಲ ಆದ್ದರಿಂದ ಕಾಶ್ಮೀರಕ್ಕೆ ಸಂಬಂಧಿಸಿದಂತೆ ಇನ್ನು 2 ದಿನ ಕಾದು ನೋಡಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT