ಸಂಸತ್ ಕಲಾಪ ಮುಗಿದಿಲ್ಲ ಸೋಮವಾರ, ಮಂಗಳವಾರದವರೆಗೆ ಕಾದು ನೋಡಿ: ಜಮ್ಮು-ಕಾಶ್ಮೀರ ರಾಜ್ಯಪಾಲರ ಮಾರ್ಮಿಕ ನುಡಿ! 
ದೇಶ

ಸಂಸತ್ ಕಲಾಪ ಮುಗಿದಿಲ್ಲ ಸೋಮವಾರ, ಮಂಗಳವಾರದವರೆಗೆ ಕಾದು ನೋಡಿ: ಜಮ್ಮು-ಕಾಶ್ಮೀರ ರಾಜ್ಯಪಾಲರ ಮಾರ್ಮಿಕ ನುಡಿ!

ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜನೆ ಮಾಡಿರುವುದು ಈ ವಿಷಯದ ಬಗ್ಗೆ ದೇಶದ ಗಮನ ಕೇಂದ್ರೀಕೃತವಾಗುವಂತೆ ಮಾಡಿದೆ. ಈ ನಡುವೆ ಜಮ್ಮು-ಕಾಶ್ಮೀರ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶ್ರೀನಗರ: ಕಾಶ್ಮೀರದಲ್ಲಿ ಹೆಚ್ಚುವರಿ ಸೇನಾ ತುಕಡಿಗಳನ್ನು ನಿಯೋಜನೆ ಮಾಡಿರುವುದು ಈ ವಿಷಯದ ಬಗ್ಗೆ ದೇಶದ ಗಮನ ಕೇಂದ್ರೀಕೃತವಾಗುವಂತೆ ಮಾಡಿದೆ. ಈ ನಡುವೆ ಜಮ್ಮು-ಕಾಶ್ಮೀರ ರಾಜ್ಯಪಾಲರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. 
ಕಾಶ್ಮೀರಕ್ಕೆ ಸಂಬಂಧಿಸಿದ ಊಹಾಪೋಹಗಳ ಬಗ್ಗೆ ಮಾತನಾಡಿರುವ ರಾಜ್ಯಪಾಲ ಸತ್ಯಪಾಲ್ ಮಲೀಕ್, ಊಹಾಪೋಹಗಳಿಗೆ ಕಿವಿಗೊಡುವುದರ ಬದಲು ಸೋಮವಾರ, ಮಂಗಳವಾರದವರೆಗೂ ಕಾದು ನೋಡಿ, ಜಮ್ಮು-ಕಾಶ್ಮೀರದಲ್ಲಿ ಏನೇ ನಡೆದರೂ ಸಹ ರಹಸ್ಯವಾಗಿ ನಡೆಯುವುದಿಲ್ಲ, ಯಾವುದೇ ನಿರ್ಧಾರ ತೆಗೆದುಕೊಂಡರೂ ಅದರ ಬಗ್ಗೆ ಚರ್ಚೆ ನಡೆಯಲಿದೆ, ಆದ್ದರಿಂದ ವದಂತಿಗಳಿಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. 
ಸಂಸತ್ ಕಲಾಪ ಇನ್ನೂ ಮುಗಿದಿಲ್ಲ ಆದ್ದರಿಂದ ಕಾಶ್ಮೀರಕ್ಕೆ ಸಂಬಂಧಿಸಿದಂತೆ ಇನ್ನು 2 ದಿನ ಕಾದು ನೋಡಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT